23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿವರದಿ

ಬೆಳ್ತಂಗಡಿ ಸಿವಿಎಲ್ ಇಂಜಿನಿಯರ್ಸ್ ಅಸೋಸಿಯೇಷನ್ 2025-27ನೇ ಸಾಲಿನ ಪದಪ್ರದಾನ ಸಮಾರಂಭ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸಿವಿಎಲ್ ಇಂಜಿನಿಯರ್ಸ್ ಅಸೋಸಿಯೇಷನ್ ನ 2025-27 ನೇ ಸಾಲಿನ ಪದಪ್ರದಾನ ಸಮಾರಂಭವು ಉಜಿರೆ ಓಶಿಯನ್ ಪರ್ಲ್ ಸಭಾಂಗಣದಲ್ಲಿ ಅ. 7 ರಂದು ನಡೆಯಿತು.

ವೇದಿಕೆಯಲ್ಲಿ ಸುರತ್ಕಲ್ ಎನ್.ಐ.ಟಿ.ಕೆ ಸಿವಿಲ್ ಇಂಜಿನಿಯರಿಂಗ್ ಕಾಲೇಜಿನ ನಿವೃತ್ತ ಪ್ರೊಫೆಸರ್ ಕೆ.ಎಸ್ ಬಾಬು ನಾರಾಯಣ,ಬೆಳ್ತಂಗಡಿ ಬೆಳ್ತಂಗಡಿ ಸಿವಿಎಲ್ ಇಂಜಿನಿಯರ್ಸ್ ಅಸೋಸಿಯೇಷನ್ ಅಧ್ಯಕ್ಷ ಜಗದೀಶ್ ಪ್ರಸಾದ್ ಎನ್,ಮೂಲ್ಕಿ ಸಿವಿಎಲ್ ಇಂಜಿನಿಯರ್ಸ್ ಅಸೋಸಿಯೇಷನ್ ಅಧ್ಯಕ್ಷ ಜೀವನ್ ಕೆ ಶೆಟ್ಟಿ ಉಪಸ್ಥಿತರಿದ್ದರು.

2025-27 ನೇ ಸಾಲಿನ ನೂತನ ಅಧ್ಯಕ್ಷ ಸುರೇಶ್ ಬಂಗೇರ ಎಂ.ಡಿ,, ಕೋಶಾಧಿಕಾರಿ ನಾಗೇಶ್ ಎಂ ಮತ್ತು ಆಡಳಿತ ಮಂಡಳಿಗೆ ಹಿಂದಿನ ಸಾಲಿನ ಸಿವಿಲ್ ಇಂಜಿನಿಯರಿಂಗ್ ಅಸೋಸಿಯೇಷನ್ ಪದಾಧಿಕಾರಿಗಳು ಅಧಿಕಾರ ಹಸ್ತಾಂತರಿಸಿದರು.ಇಂಜಿನಿಯರ್ಸ್ ಚೇತನ್ ಎಸ್, ಕೇಶವ, ಪ್ರಮೋದ್,ನಿತಿನ್ ಬಿ, ಶ್ರವಣ್ ಕಾಂತಾಜೆ, ಹರ್ಷೇಂದ್ರ ಕುಮಾರ್, ಹಂಸರಾಜ್, ಯಶೋಧರ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇಂಜಿಯರ್ ರವಿರಾಜ್ ಹಾಗೂ ಇಂಜಿನಿಯರ್, ಅಧ್ಯಕ್ಷ ಜಗದೀಶ್ ಪ್ರಸಾದ್ ದಂಪತಿಯನ್ನು ಬೆಳ್ತಂಗಡಿ ಸಿವಿಎಲ್ ಇಂಜಿನಿಯರ್ ಅಸೋಸಿಯೇಷನ್ ವತಿಯಿಂದ ಸನ್ಮಾನಿಸಲಾಯಿತು.ಇಂಜಿನಿಯರ್ ಯಶೋಧರ್ ಸ್ವಾಗತಿಸಿದರು. ಚೇತನ್ ವಾರ್ಷಿಕ ವರದಿ ಮಂಡಿಸಿದರು.ಕೋಶಾಧಿಕಾರಿ ನಾಗೇಶ್ ಎಂ ಮುಂದಿನ ಬಜೆಟ್ ಮಂಡಿಸಿದರು.ಡಾ‌.ರವೀಶ್ ಪಡುಮಲೆ ನಿರೂಪಿಸಿದರು.ವಿದ್ಯಾ ಕುಮಾರ್ ಕಾಂಚೋಡು ಸಹಕರಿಸಿದರು.ಕಾರ್ಯದರ್ಶಿ ಸಿಜೋ ಜೋಸೆಫ್ ವಂದಿಸಿದರು.

Related posts

ಮುಂಡಾಜೆ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸಂಘಗಳ ಉದ್ಘಾಟನೆ ಹಾಗೂ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ, ಉಜಿರೆ ಸಾನಿದ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಕಕ್ಕಿಂಜೆ: ಕತ್ತರಿಗುಡ್ಡೆ ನಿವಾಸಿ ಉಮರ್ ನಿಧನ

Suddi Udaya

ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ವಿಶಿಷ್ಟ ರೀತಿಯಲ್ಲಿ “ಶಿಕ್ಷಕರ ದಿನ” ಆಚರಣೆ

Suddi Udaya

ವಿಷವಿಕ್ಕಿದ ದುರುಳರು; 10ಕ್ಕಿಂತ ಅಧಿಕ ನಾಯಿಗಳ ಸಾವು

Suddi Udaya

ಸಿಯೋನ್ ಆಶ್ರಮದಲ್ಲಿ ವಾರ್ಷಿಕೋತ್ಸವ ಆಚರಣೆ

Suddi Udaya
error: Content is protected !!