24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸಮೀಕ್ಷೆ ಮುಗಿಯದ ಹಿನ್ನೆಲೆ ಅ. 18ರವರೆಗೆ ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಿಗೆ ರಜೆ : ಸಿ.ಎಂ. ಸಿದ್ದರಾಮಯ್ಯ ಆದೇಶ

ಬೆಳ್ತಂಗಡಿ: ರಾಜ್ಯದಲ್ಲಿ ಈಗಾಗಲೇ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಗಳು ನಡೆಯುತ್ತಿದ್ದು ನಿಗದಿತ ಸಮಯಕ್ಕೆ ಸಮೀಕ್ಷೆ ಮುಗಿಯದ ಹಿನ್ನೆಲೆಯಲ್ಲಿ ಅಕ್ಟೋಬ‌ರ್ 8 ರಿಂದ ಅಕ್ಟೋಬರ್ 18ರವರೆಗೆ ರಾಜ್ಯದ ಎಲ್ಲಾ ಸರಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ರಜೆಯನ್ನು ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

ಮಂಗಳವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಶಿಕ್ಷಣ ಸಚಿವರು ನಡೆಸಿದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದ್ದು, ಅಕ್ಟೋಬರ್ ಹದಿನೆಂಟನೇ ತಾರೀಕಿನ ಒಳಗೆ ಬಾಕಿ ಇರುವ ಎಲ್ಲಾ ಸಮೀಕ್ಷೆ ಕಾರ್ಯಗಳನ್ನು ಮುಗಿಸಲು ಸೂಚನೆ ನೀಡಲಾಗಿದೆ.

Related posts

ಬೆಳ್ತಂಗಡಿ: ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ಹಾಗೂ ಹಸಿರೆಲೆ ಗೊಬ್ಬರ ಬೀಜ ದಾಸ್ತಾನು ಲಭ್ಯ

Suddi Udaya

ಕೊಕ್ಕಡದ ಕಿಟ್ಟ ಮಲೆಕುಡಿಯರವರಿಗೆ ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ ಹಳೆಪೇಟೆ ಮಸೀದಿಯಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya

ಸೆ.26-27: ಬೆಳ್ತಂಗಡಿಯಲ್ಲಿ ಊದು ಪೂಜೆ ಮತ್ತು ಬೋಳ್ತೆರ್ದ ಪಿಲಿಕುಲೆನ ಅಬ್ಬರದ ನಲಿಕೆ

Suddi Udaya

ಭಗವದ್ಗೀತಾ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿನಿ ಅದ್ವಿತಿ ರಾವ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಕಳೆಂಜ: ವಳಗುಡ್ಡೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya
error: Content is protected !!