23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ.20: ಬಳಂಜದಲ್ಲಿ ದೀಪಾವಳಿ ಪ್ರಯುಕ್ತ 2ನೇ ವರ್ಷದ ದೋಸೆ ಹಬ್ಬ ಹಾಗೂ ಲೂಡೋ ಟೂರ್ನಮೆಂಟ್

ಬಳಂಜ : ಪಂಚಲಿಂಗೇಶ್ವರ ಕ್ರಿಕೆಟರ್ಸ್ ಬಳಂಜ ಮತ್ತು ಹವ್ಯಾಸಿ ಕಲಾವಿದರು ಕರ್ಮಂದೊಟ್ಟು ಇವರ ಸಹಭಾಗಿತ್ವದಲ್ಲಿ ದೀಪಾವಳಿ ಪ್ರಯುಕ್ತ ದ್ವಿತೀಯ ವರ್ಷದ ದೋಸೆ ಹಬ್ಬ ಹಾಗೂ ಲೂಡೋ ಟೂರ್ನಮೆಂಟ್ ಅ.20 ರಂದು ಶ್ರೀ ಕೊಡಮಣಿತ್ತಾಯ ಅವರಣ ಕರ್ಮಂದೊಟ್ಟು ಬಳಂಜದಲ್ಲಿ ನಡೆಯಲಿದೆ.

ಸೂಚನೆ: ಬಳಂಜ ಗ್ರಾಮ ಪಂಚಾಯಿತಿಗೆ ಒಳಪಟ್ಟ ಆಟಗಾರಿಗೆ ಮಾತ್ರ

Related posts

ತೆಕ್ಕಾರಿನ ಬಟ್ರಬೈಲು ಎಂಬಲ್ಲಿ ದೇವಸ್ಥಾನದ ಬಾವಿಯಲ್ಲಿ ಅತೀ ಪುರಾತನ ಶ್ರೀ ಕೃಷ್ಣ ದೇವರ ವಿಗ್ರಹ ಪತ್ತೆ

Suddi Udaya

ಉಜಿರೆ : ನೇಹಾ ಹೀರೆಮಠ ಹತ್ಯೆಯನ್ನು ಖಂಡಿಸಿ ಎಬಿವಿಪಿ ಬೆಳ್ತಂಗಡಿ ಘಟಕದಿಂದ ಕಪ್ಪುಪಟ್ಟಿ ಪ್ರದರ್ಶಿಸಿ, ರಸ್ತೆ ತಡೆದು ಪ್ರತಿಭಟನೆ

Suddi Udaya

ಕುವೆಟ್ಟು :ಪಯ್ಯೋಟ್ಟು ನಿವಾಸಿ ಡೀಕಯ್ಯ ಮೂಲ್ಯ ನಿಧನ

Suddi Udaya

ಉಜಿರೆ: ಎಸ್. ಡಿ. ಎಂ ಅಂತರ್ ಕಾಲೇಜು ಗೂಡುದೀಪ ಸ್ಪರ್ಧೆ

Suddi Udaya

ಲೋಕಸಭಾ ಚುನಾವಣೆ, ಶಾಸಕ ಹರೀಶ್ ಪೂಂಜರವರು ತಾಲೂಕಿನ ಹಲವಾರು ಮತಗಟ್ಟೆಗಳಿಗೆ ಭೇಟಿ

Suddi Udaya

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸೇವಾದಳ ಅಧ್ಯಕ್ಷರಾಗಿ ಇಸುಬು ಯು.ಕೆ ನೇಮಕ

Suddi Udaya
error: Content is protected !!