September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು.

ಶಾಲಾ ಹಿರಿಯ ಶಿಕ್ಷಕಿ ಶಾಂಟಿ ಜಾರ್ಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ವಾಲ್ಮೀಕಿ ಜಯಂತಿಯ ಮಹತ್ವ ಹಾಗೂ ಹಿನ್ನೆಲೆಯ ಕುರಿತು 8ನೇ ತರಗತಿ ವಿದ್ಯಾರ್ಥಿನಿ ಅನರ್ಘ್ಯ ತಿಳಿಸಿ, 9ನೇ ತರಗತಿ ವಿದ್ಯಾರ್ಥಿನಿ ರಸಪ್ರಶ್ನೆ ಕೇಳಿದರು.

ವಿದ್ಯಾರ್ಥಿ ಚಿಂತನ್ ಕಾರ್ಯಕ್ರಮ ನಿರೂಪಿಸಿದರು.

Related posts

ಕರ್ನಾಟಕ ರಾಜ್ಯ ಟೈಲರ್ ಸಂಘದ ಬೆಳ್ತಂಗಡಿ ಕ್ಷೇತ್ರ ಸಮಿತಿಯ ವತಿಯಿಂದ ಆಟಿಡೊಂಜಿ ದಿನ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಗೆ ಉಜಿರೆ ಕಿರಣ್ ರಾವ್ ಕುಟುಂಬಸ್ಥರಿಂದ ರೂ.5ಲಕ್ಷ ದೇಣಿಗೆ

Suddi Udaya

ಬೆಳ್ತಂಗಡಿ: ಪವರ್ ಆನ್ ನಲ್ಲಿ ದೀಪಾವಳಿ ಹಬ್ಬಗಳ ಪ್ರಯುಕ್ತ ಮೆಗಾ ಸೇಲ್: ಪ್ರತಿ ಖರೀದಿಯ ಮೇಲೆ ಶೇ.10 ರಿಂದ 50 ರಷ್ಟು ರಿಯಾಯಿತಿ,

Suddi Udaya

ತೆಕ್ಕಾರು ಇಬ್ಬನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya

ಕನ್ಯಾಡಿ 2 ಸ.ಉ.ಹಿ. ಪ್ರಾ. ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ ಸಮಾರಂಭ

Suddi Udaya

ಲಯನ್ಸ್ ಕ್ಲಬ್ ವತಿಯಿಂದ ಈದ್ ಸೌಹಾರ್ದ ಸಂದೇಶ ಕಾರ್ಯಕ್ರಮ: ಭಾರತ ಸೌಹಾರ್ದತೆಯ ಸುಂದರ ಹೂದೋಟ- ಝಮೀರ್ ಸ‌ಅದಿ

Suddi Udaya
error: Content is protected !!