July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು.


ವಾಲ್ಮೀಕಿ ಜಯಂತಿಯ ಕುರಿತು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾಲಕ್ಷ್ಮೀ ನಾಯಕ್ ಅವರು ಮಾತನಾಡಿ, ವಾಲ್ಮೀಕಿಯವರ ಆದರ್ಶ, ಮೌಲ್ಯ, ಜೀವನದಲ್ಲಿ ಪಾಲಿಸಿದ ತಾಳ್ಮೆ, ಜ್ಞಾನ ಶಿಕ್ಷಕರಿಗೆ ಪ್ರೇರಣೆ ಎಂದು ಹೇಳಿದರು.
ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಶಿಕ್ಷಕ ವೃಂದದಿಂದ ಪುಷ್ಪಾರ್ಚನೆ ಮಾಡಲಾಯಿತು.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ “ಅಕ್ಷಯ ಪಾಕಶಾಲೆ”- ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಕ್ಕಡ ಗ್ರಾ. ಪಂ. ನಲ್ಲಿ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಸೌತಡ್ಕ ಕ್ಷೇತ್ರದ ವತಿಯಿಂದ ಗೌರವಾರ್ಪಣೆ

Suddi Udaya

ನಾಡಿನ ಪುಣ್ಯಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ 13ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ

Suddi Udaya

ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅಕ್ಕ ಕೆಫೆಗೆ ಭೇಟಿ : ಗುಣಮಟ್ಟದ ಊಟಕ್ಕೆ ಮೆಚ್ಚುಗೆ

Suddi Udaya

ಡಿ.10 -11: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಹೊಸಪಟ್ಣ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!