25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅ.8: ಪಡಂಗಡಿ ಪ್ರಾ.ಕೃ.ಪ. ಸಹಕಾರ ಸಂಘದಿಂದ ಕೃಷಿ ಮಾಹಿತಿ ಶಿಬಿರ

ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರ ಹಾಗೂ ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ, ಪಡಂಗಡಿ ಗ್ರಾಮ ಮತ್ತು ಅಂಚೆ ಸಹಯೋಗದೊಂದಿಗೆ ಕೃಷಿ ಮಾಹಿತಿ ಶಿಬಿರ ಅ.8ರಂದು ಬೆಳಿಗ್ಗೆ ಗಂಟೆ 10.30ಕ್ಕೆ ಸರಿಯಾಗಿ ಸಂಘದ ಸಮೃದ್ಧಿ ಸಭಾಭವನದಲ್ಲಿ ನಡೆಯಲಿದೆ.

ಅಡಿಕೆ, ತೆಂಗು ಸಮಗ್ರ ನಿರ್ವಹಣೆ , ಬೋರ್ಡೊ ದ್ರಾವಣ ಗುಣಮಟ್ಟ ಪರೀಕ್ಷೆ , ಸುಳಿ ಕೊಳೆ ರೋಗದ ಬಗ್ಗೆ ಸಂಪನ್ಮೂಲ ವ್ಯಕ್ತಿ ಪ್ರಭಾಕರ ಮಯ್ಯ ಸುರ್ಯ ಅವರು ಸಮಗ್ರ ಮಾಹಿತಿಯನ್ನು ನೀಡಲಿರುವರು.

ರೈತ ಸದಸ್ಯರು ತಮ್ಮ ಆಧಾರ್ ಕಾರ್ಡ್ ಪ್ರತಿಯನ್ನು ತರಬೇಕು.

Related posts

ಫೆ. 26ರಿಂದ ಮಾ.4: ಬೆಳಾಲು ಮಾಯ ಮಹಾದೇವ ದೇವಸ್ಥಾನದ ವಾರ್ಷಿಕ ಜಾತ್ರೆ

Suddi Udaya

ವಲಯ ಮಟ್ಟದ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ವಿಮೆನ್ ಇಂಡಿಯಾ ಮೂವ್ಮೆಂಟ್ ನಿಯೋಗದಿಂದ ಬೆಳ್ತಂಗಡಿ ಡಿವೈಎಸ್‌ಪಿ ಭೇಟಿ

Suddi Udaya

ಬದ್ಯಾರಿನಲ್ಲಿ ನೂತನವಾಗಿ ನಿರ್ಮಿಸಿದ ದಿ| ಬಿ. ಲಕ್ಕಣ್ಣ ಶೆಟ್ಟಿ ಸ್ಮಾರಕ ಸಾರ್ವಜನಿಕ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓದಿನ ಕೌಶಲ್ಯ, ಪರೀಕ್ಷೆಗಾಗಿ ಅಧ್ಯಯನ ಸಲಹೆಗಳು, ಸಮಯ ನಿರ್ವಹಣೆ ಮತ್ತು ತಯಾರಿ ಕುರಿತ ಕಾರ್ಯಾಗಾರ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣೆ

Suddi Udaya
error: Content is protected !!