September 6, 2026
ಗ್ರಾಮಾಂತರ ಸುದ್ದಿವರದಿ

ಬೆಳ್ತಂಗಡಿ ಸಿವಿಎಲ್ ಇಂಜಿನಿಯರ್ಸ್ ಅಸೋಸಿಯೇಷನ್ 2025-27ನೇ ಸಾಲಿನ ಪದಪ್ರದಾನ ಸಮಾರಂಭ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸಿವಿಎಲ್ ಇಂಜಿನಿಯರ್ಸ್ ಅಸೋಸಿಯೇಷನ್ ನ 2025-27 ನೇ ಸಾಲಿನ ಪದಪ್ರದಾನ ಸಮಾರಂಭವು ಉಜಿರೆ ಓಶಿಯನ್ ಪರ್ಲ್ ಸಭಾಂಗಣದಲ್ಲಿ ಅ. 7 ರಂದು ನಡೆಯಿತು.

ವೇದಿಕೆಯಲ್ಲಿ ಸುರತ್ಕಲ್ ಎನ್.ಐ.ಟಿ.ಕೆ ಸಿವಿಲ್ ಇಂಜಿನಿಯರಿಂಗ್ ಕಾಲೇಜಿನ ನಿವೃತ್ತ ಪ್ರೊಫೆಸರ್ ಕೆ.ಎಸ್ ಬಾಬು ನಾರಾಯಣ,ಬೆಳ್ತಂಗಡಿ ಬೆಳ್ತಂಗಡಿ ಸಿವಿಎಲ್ ಇಂಜಿನಿಯರ್ಸ್ ಅಸೋಸಿಯೇಷನ್ ಅಧ್ಯಕ್ಷ ಜಗದೀಶ್ ಪ್ರಸಾದ್ ಎನ್,ಮೂಲ್ಕಿ ಸಿವಿಎಲ್ ಇಂಜಿನಿಯರ್ಸ್ ಅಸೋಸಿಯೇಷನ್ ಅಧ್ಯಕ್ಷ ಜೀವನ್ ಕೆ ಶೆಟ್ಟಿ ಉಪಸ್ಥಿತರಿದ್ದರು.

2025-27 ನೇ ಸಾಲಿನ ನೂತನ ಅಧ್ಯಕ್ಷ ಸುರೇಶ್ ಬಂಗೇರ ಎಂ.ಡಿ,, ಕೋಶಾಧಿಕಾರಿ ನಾಗೇಶ್ ಎಂ ಮತ್ತು ಆಡಳಿತ ಮಂಡಳಿಗೆ ಹಿಂದಿನ ಸಾಲಿನ ಸಿವಿಲ್ ಇಂಜಿನಿಯರಿಂಗ್ ಅಸೋಸಿಯೇಷನ್ ಪದಾಧಿಕಾರಿಗಳು ಅಧಿಕಾರ ಹಸ್ತಾಂತರಿಸಿದರು.ಇಂಜಿನಿಯರ್ಸ್ ಚೇತನ್ ಎಸ್, ಕೇಶವ, ಪ್ರಮೋದ್,ನಿತಿನ್ ಬಿ, ಶ್ರವಣ್ ಕಾಂತಾಜೆ, ಹರ್ಷೇಂದ್ರ ಕುಮಾರ್, ಹಂಸರಾಜ್, ಯಶೋಧರ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇಂಜಿಯರ್ ರವಿರಾಜ್ ಹಾಗೂ ಇಂಜಿನಿಯರ್, ಅಧ್ಯಕ್ಷ ಜಗದೀಶ್ ಪ್ರಸಾದ್ ದಂಪತಿಯನ್ನು ಬೆಳ್ತಂಗಡಿ ಸಿವಿಎಲ್ ಇಂಜಿನಿಯರ್ ಅಸೋಸಿಯೇಷನ್ ವತಿಯಿಂದ ಸನ್ಮಾನಿಸಲಾಯಿತು.ಇಂಜಿನಿಯರ್ ಯಶೋಧರ್ ಸ್ವಾಗತಿಸಿದರು. ಚೇತನ್ ವಾರ್ಷಿಕ ವರದಿ ಮಂಡಿಸಿದರು.ಕೋಶಾಧಿಕಾರಿ ನಾಗೇಶ್ ಎಂ ಮುಂದಿನ ಬಜೆಟ್ ಮಂಡಿಸಿದರು.ಡಾ‌.ರವೀಶ್ ಪಡುಮಲೆ ನಿರೂಪಿಸಿದರು.ವಿದ್ಯಾ ಕುಮಾರ್ ಕಾಂಚೋಡು ಸಹಕರಿಸಿದರು.ಕಾರ್ಯದರ್ಶಿ ಸಿಜೋ ಜೋಸೆಫ್ ವಂದಿಸಿದರು.

Related posts

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಜಾಗೃತಿ ಕಾರ್ಯಕ್ರಮ

Suddi Udaya

ಅನಂತ ಫಡಕೆ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಮುಂಡಾಜೆ ಉ.ಸ.ಹಿ.ಪ್ರಾ. ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ಕನ್ಯಾಡಿ ಶ್ರೀ ಹರಿದ್ವಾರ ಶಾಖಾ ಮಠದಲ್ಲಿ 7ನೇ ವರ್ಷದ ವಾರ್ಷಿಕೋತ್ಸವ

Suddi Udaya

ಜು.13: ಉಜಿರೆಯಲ್ಲಿ ನ್ಯೂ ತ್ರಿಲೋಖ್ ನೃತ್ಯ ಸಂಸ್ಥೆ ಶುಭಾರಂಭ

Suddi Udaya

ಬೆಳಾಲು ಹಾ.ಉ.ಸ. ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ನಿರ್ದೇಶಕರಿಗೆ ಗೆಲುವು

Suddi Udaya

ಪತ್ನಿಯನ್ನು ಬಸ್ಸು ಹತ್ತಿಸಿ, ಸ್ಕೂಟಿಯಲ್ಲಿ ಬರುತ್ತೇನೆಂದು ಹೇಳಿದ ಪತಿ: ಹೆಬ್ಬರಿಗೆ ಸಮೀಪ ಅನುಮಾನಾಸ್ಪದವಾಗಿ ಶವ ಪತ್ತೆ:

Suddi Udaya
error: Content is protected !!