23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿವರದಿ

ಬೆಳ್ತಂಗಡಿ ಸಿವಿಎಲ್ ಇಂಜಿನಿಯರ್ಸ್ ಅಸೋಸಿಯೇಷನ್ 2025-27ನೇ ಸಾಲಿನ ಪದಪ್ರದಾನ ಸಮಾರಂಭ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸಿವಿಎಲ್ ಇಂಜಿನಿಯರ್ಸ್ ಅಸೋಸಿಯೇಷನ್ ನ 2025-27 ನೇ ಸಾಲಿನ ಪದಪ್ರದಾನ ಸಮಾರಂಭವು ಉಜಿರೆ ಓಶಿಯನ್ ಪರ್ಲ್ ಸಭಾಂಗಣದಲ್ಲಿ ಅ. 7 ರಂದು ನಡೆಯಿತು.

ವೇದಿಕೆಯಲ್ಲಿ ಸುರತ್ಕಲ್ ಎನ್.ಐ.ಟಿ.ಕೆ ಸಿವಿಲ್ ಇಂಜಿನಿಯರಿಂಗ್ ಕಾಲೇಜಿನ ನಿವೃತ್ತ ಪ್ರೊಫೆಸರ್ ಕೆ.ಎಸ್ ಬಾಬು ನಾರಾಯಣ,ಬೆಳ್ತಂಗಡಿ ಬೆಳ್ತಂಗಡಿ ಸಿವಿಎಲ್ ಇಂಜಿನಿಯರ್ಸ್ ಅಸೋಸಿಯೇಷನ್ ಅಧ್ಯಕ್ಷ ಜಗದೀಶ್ ಪ್ರಸಾದ್ ಎನ್,ಮೂಲ್ಕಿ ಸಿವಿಎಲ್ ಇಂಜಿನಿಯರ್ಸ್ ಅಸೋಸಿಯೇಷನ್ ಅಧ್ಯಕ್ಷ ಜೀವನ್ ಕೆ ಶೆಟ್ಟಿ ಉಪಸ್ಥಿತರಿದ್ದರು.

2025-27 ನೇ ಸಾಲಿನ ನೂತನ ಅಧ್ಯಕ್ಷ ಸುರೇಶ್ ಬಂಗೇರ ಎಂ.ಡಿ,, ಕೋಶಾಧಿಕಾರಿ ನಾಗೇಶ್ ಎಂ ಮತ್ತು ಆಡಳಿತ ಮಂಡಳಿಗೆ ಹಿಂದಿನ ಸಾಲಿನ ಸಿವಿಲ್ ಇಂಜಿನಿಯರಿಂಗ್ ಅಸೋಸಿಯೇಷನ್ ಪದಾಧಿಕಾರಿಗಳು ಅಧಿಕಾರ ಹಸ್ತಾಂತರಿಸಿದರು.ಇಂಜಿನಿಯರ್ಸ್ ಚೇತನ್ ಎಸ್, ಕೇಶವ, ಪ್ರಮೋದ್,ನಿತಿನ್ ಬಿ, ಶ್ರವಣ್ ಕಾಂತಾಜೆ, ಹರ್ಷೇಂದ್ರ ಕುಮಾರ್, ಹಂಸರಾಜ್, ಯಶೋಧರ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇಂಜಿಯರ್ ರವಿರಾಜ್ ಹಾಗೂ ಇಂಜಿನಿಯರ್, ಅಧ್ಯಕ್ಷ ಜಗದೀಶ್ ಪ್ರಸಾದ್ ದಂಪತಿಯನ್ನು ಬೆಳ್ತಂಗಡಿ ಸಿವಿಎಲ್ ಇಂಜಿನಿಯರ್ ಅಸೋಸಿಯೇಷನ್ ವತಿಯಿಂದ ಸನ್ಮಾನಿಸಲಾಯಿತು.ಇಂಜಿನಿಯರ್ ಯಶೋಧರ್ ಸ್ವಾಗತಿಸಿದರು. ಚೇತನ್ ವಾರ್ಷಿಕ ವರದಿ ಮಂಡಿಸಿದರು.ಕೋಶಾಧಿಕಾರಿ ನಾಗೇಶ್ ಎಂ ಮುಂದಿನ ಬಜೆಟ್ ಮಂಡಿಸಿದರು.ಡಾ‌.ರವೀಶ್ ಪಡುಮಲೆ ನಿರೂಪಿಸಿದರು.ವಿದ್ಯಾ ಕುಮಾರ್ ಕಾಂಚೋಡು ಸಹಕರಿಸಿದರು.ಕಾರ್ಯದರ್ಶಿ ಸಿಜೋ ಜೋಸೆಫ್ ವಂದಿಸಿದರು.

Related posts

ಇತಿಹಾಸ ಪ್ರಸಿದ್ದ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಲ್ಲಿ ಬ್ರಹ್ಮಕುಂಭಾಭಿಷೇಕ: ಅಧ್ಯಕ್ಷರಾಗಿ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ, ಕಾರ್ಯಾಧ್ಯಕ್ಷರಾಗಿ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಆಯ್ಕೆ

Suddi Udaya

ಶ್ರೀ ಶಿಶಿಲೇಶ್ವರ ದೇವಸ್ಥಾನದ ರಥಬೀದಿಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ವೇಣೂರು ಸಿಎ ಬ್ಯಾಂಕ್ ನ ಮಾಜಿ ನಿರ್ದೇಶಕ ರತ್ನವರ್ಮ ಮುದ್ಯ ನಿಧನ

Suddi Udaya

ಮಂಗಳೂರಿನಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕ್ಷೇತ್ರಾಡಳಿತ ಸಮಿತಿ ಸಭೆ

Suddi Udaya

ಜು.7: ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಶಿಶಿಲ ಶ್ರೀ ಚಂದ್ರಪುರ ಜಿನ ಮಂದಿರ ದಲ್ಲಿ ಸ್ವರ್ಗಿಯಶ್ರವಣಬೆಳಗೊಳ ಶ್ರೀಗಳಿಗೆ ವಿನಾಯಂಜಲಿ ಅರ್ಪಣೆ

Suddi Udaya
error: Content is protected !!