23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸಮೀಕ್ಷೆ ಮುಗಿಯದ ಹಿನ್ನೆಲೆ ಅ. 18ರವರೆಗೆ ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಿಗೆ ರಜೆ : ಸಿ.ಎಂ. ಸಿದ್ದರಾಮಯ್ಯ ಆದೇಶ

ಬೆಳ್ತಂಗಡಿ: ರಾಜ್ಯದಲ್ಲಿ ಈಗಾಗಲೇ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಗಳು ನಡೆಯುತ್ತಿದ್ದು ನಿಗದಿತ ಸಮಯಕ್ಕೆ ಸಮೀಕ್ಷೆ ಮುಗಿಯದ ಹಿನ್ನೆಲೆಯಲ್ಲಿ ಅಕ್ಟೋಬ‌ರ್ 8 ರಿಂದ ಅಕ್ಟೋಬರ್ 18ರವರೆಗೆ ರಾಜ್ಯದ ಎಲ್ಲಾ ಸರಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ರಜೆಯನ್ನು ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

ಮಂಗಳವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಶಿಕ್ಷಣ ಸಚಿವರು ನಡೆಸಿದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದ್ದು, ಅಕ್ಟೋಬರ್ ಹದಿನೆಂಟನೇ ತಾರೀಕಿನ ಒಳಗೆ ಬಾಕಿ ಇರುವ ಎಲ್ಲಾ ಸಮೀಕ್ಷೆ ಕಾರ್ಯಗಳನ್ನು ಮುಗಿಸಲು ಸೂಚನೆ ನೀಡಲಾಗಿದೆ.

Related posts

ಸೆ. 14 – 21: ಧರ್ಮಸ್ಥಳದಲ್ಲಿ 27ನೇ ವರ್ಷದ ಭಜನಾ ಕಮ್ಮಟ

Suddi Udaya

ಕಳಿಯ : ಕೊರಂಜ ಶಾಲೆಯ ಬಾವಿ ಹಾಗೂ ಆವರಣ ಗೋಡೆ ಮೇಲೆ ಮರ ಬಿದ್ದು ಹಾನಿ

Suddi Udaya

ಖಾತಾ ಬದಲಾವಣಿ, ಪಹಣಿ ತಿದ್ದುಪಡಿಯಂತಹ ಸಾರ್ವಜನಿಕ ಕೆಲಸಗಳಿಗೆ ತಾಂತ್ರಿಕ ಸಮಸ್ಯೆ: ಕನ್ನಡಸೇನೆ-ಕರ್ನಾಟಕ” ಬೆಳ್ತಂಗಡಿ ತಾಲೂಕಿನಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಪರಿಸರ ದಿನಾಚರಣೆ

Suddi Udaya

ಕನ್ಯಾಡಿ-2 : ನಾರ್ಯ ಎಂಬಲ್ಲಿ ಚಿರತೆ ಪತ್ತೆ

Suddi Udaya

ಕೊಕ್ಕಡ: ಕೆಎಸ್ಆರ್‌ಟಿಸಿ ಬಸ್–ಕಾರು ಮುಖಾಮುಖಿ ಡಿಕ್ಕಿ: ಮಹಿಳೆಗೆ ಗಾಯ

Suddi Udaya
error: Content is protected !!