25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ಸಂತೋಷ್ ಜೈನ್, ಕಾರ್ಯದರ್ಶಿಯಾಗಿ ಧನಂಜಯ ಗೌಡ ಆಯ್ಕೆ

ಕಳೆಂಜ: ಶಿಬರಾಜೆ ಪಾದೆಯ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿಯ 31ನೇ ವರ್ಷದ ಗೌರವಾಧ್ಯಕ್ಷರಾಗಿ ಟಿ.ಎಸ್. ನಿತ್ಯಾನಂದ ರೈ, ನೂತನ ಅಧ್ಯಕ್ಷರಾಗಿ ಸಂತೋಷ್ ಜೈನ್, .ಕಾರ್ಯದರ್ಶಿಯಾಗಿ ಧನಂಜಯ ಗೌಡ, ಕೋಶಾಧಿಕಾರಿಯಾಗಿ ಕೆ. ಶ್ರೀಧರ್ ರಾವ್‌ ಆಯ್ಕೆಯಾಗಿದ್ದಾರೆ.

ಗೌರವ ಸಲಹೆಗಾರರು ಹಾಗೂ ಸದಸ್ಯರಾದ ಪಿ. ಟಿ. ಸಬಾಸ್ಟಿನ್, ರಾಜೇಶ್ ಶೆಟ್ಟಿ, ಯೋಗಿಶ ಎಸ್. ಪಿ., ಅಶೋಕ ಗೌಡ, ವೀರೇಂದ್ರ ಜೈನ್, ವಿನೋದ್ ಗೌಡ, ಹರೀಶ್ ರಾವ್, ವಸಂತ ಪೂಜಾರಿ, ಹರೀಶ್ ಗೌಡ, ಮಹೇಶ್ ಗೌಡ, ನೋಣಯ್ಯ ಗೌಡ, ಅಕ್ಷತ್ ರೈ ಉಪಸ್ಥಿತರಿದ್ದರು.

Related posts

ಮಾ.12: ಬೆಳ್ತಂಗಡಿ ವಿವಿಧ ಮಹಿಳಾ ಮಂಡಲಗಳ ಸಹಭಾಗಿತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya

ತಣ್ಣೀರುಪಂತ ಗ್ರಂಥಾಲಯ ಸಲಹಾ ಸಮಿತಿ ಸಭೆ

Suddi Udaya

ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ: ಬೀಡಿನಲ್ಲಿ ಹೊಸ ಅಕ್ಕಿ ಊಟ

Suddi Udaya

ಧರ್ಮಸ್ಥಳ : ಕಲ್ಲೇರಿಯಲ್ಲಿ ಸುನಿಲ್ ಸಿಲ್ಕ್ ಸಾರೀಸ್ ಕಾರ್ಯನಿರ್ವಹಣೆ: ಮಹಿಳೆಯರಿಗಾಗಿ ವಿವಿಧ ಹೊಚ್ಚಹೊಸ ಸೀರೆಯ ಮಳಿಗೆ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya
error: Content is protected !!