ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ಸಂತೋಷ್ ಜೈನ್, ಕಾರ್ಯದರ್ಶಿಯಾಗಿ ಧನಂಜಯ ಗೌಡ ಆಯ್ಕೆ

ಕಳೆಂಜ: ಶಿಬರಾಜೆ ಪಾದೆಯ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿಯ 31ನೇ ವರ್ಷದ ಗೌರವಾಧ್ಯಕ್ಷರಾಗಿ ಟಿ.ಎಸ್. ನಿತ್ಯಾನಂದ ರೈ, ನೂತನ ಅಧ್ಯಕ್ಷರಾಗಿ ಸಂತೋಷ್ ಜೈನ್, .ಕಾರ್ಯದರ್ಶಿಯಾಗಿ ಧನಂಜಯ ಗೌಡ, ಕೋಶಾಧಿಕಾರಿಯಾಗಿ ಕೆ. ಶ್ರೀಧರ್ ರಾವ್‌ ಆಯ್ಕೆಯಾಗಿದ್ದಾರೆ.

ಗೌರವ ಸಲಹೆಗಾರರು ಹಾಗೂ ಸದಸ್ಯರಾದ ಪಿ. ಟಿ. ಸಬಾಸ್ಟಿನ್, ರಾಜೇಶ್ ಶೆಟ್ಟಿ, ಯೋಗಿಶ ಎಸ್. ಪಿ., ಅಶೋಕ ಗೌಡ, ವೀರೇಂದ್ರ ಜೈನ್, ವಿನೋದ್ ಗೌಡ, ಹರೀಶ್ ರಾವ್, ವಸಂತ ಪೂಜಾರಿ, ಹರೀಶ್ ಗೌಡ, ಮಹೇಶ್ ಗೌಡ, ನೋಣಯ್ಯ ಗೌಡ, ಅಕ್ಷತ್ ರೈ ಉಪಸ್ಥಿತರಿದ್ದರು.

Related posts

ಆ.20-22: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವ

Suddi Udaya

ಹುತ್ತಕ್ಕೆ ಕೈ ಹಾಕಿ ಜೇನು ತೆಗೆಯುವ ವೇಳೆ ವಿಷ ಜಂತು ಕಚ್ಚಿದ ಶಂಕೆ : ಚಿಕಿತ್ಸೆ ಪಡೆಯದೆ ವ್ಯಕ್ತಿ ಮೃತ್ಯು

Suddi Udaya

ಕೊಲ್ಪಾಡಿ ಸ. ಕಿ. ಪ್ರಾ. ಶಾಲಾ ಮಂತ್ರಿ ಸಂಸತ್ ಚುನಾವಣೆ

Suddi Udaya

ಜ.18: ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ಹಾಗೂ ನೂತನ ವಿಸ್ತೃತ ಕಟ್ಟಡ ಉದ್ಘಾಟನೆ

Suddi Udaya

ಬೆಳ್ತಂಗಡಿ : ಬುರುಡೆ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅಂತ್ಯ ಹಿನ್ನಲೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನೂತನ ಎಂಡೋಸ್ಕೋಪಿ ವಿಭಾಗ

Suddi Udaya
error: Content is protected !!