23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತವರದಿ

ಕಡಿರುದ್ಯಾವರ: ನಿಯಂತ್ರಣ ತಪ್ಪಿ ಮಗುಚಿ ಬಿದ್ದ ದ್ವಿಚಕ್ರ ವಾಹನ

ಕಡಿರುದ್ಯಾವರ: ಕಡಿರುದ್ಯಾವರ ಗ್ರಾಮದ ಹೆಡ್ಯಾ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನವೊಂದು ರಸ್ತೆಯ ಪಕ್ಕಕ್ಕೆ ಮಗುಚಿ ಬಿದ್ದ ಘಟನೆ ಇಂದು(ಅ. 8) ಮುಂಜಾನೆ ನಡೆದಿದೆ.

ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.

Related posts

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ , ಮುಂಡಾಜೆಯಲ್ಲಿ ಟಯರ್ ಹೊತ್ತಿಸಿ ಆಕ್ರೋಶ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಬಟ್ಲಡ್ಕ ಯುನಿಟ್ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇದರ ಸಹ ಘಟಕವಾದ ರಾಜಕೇಸರಿ ಬಂಟ್ವಾಳ ತಾಲೂಕು ಇದರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕೊಕ್ರಾಡಿ ದೈವಸ್ಥಾನ: ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕದ ಪೂರ್ವಭಾವಿ ಸಭೆ

Suddi Udaya

ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ನೈಜ್ಯ ಆರೋಪಿಗಳ ಪತ್ತೆಯಾಗಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ಉಜಿರೆ ಎಸ್.ಡಿ.ಎಂ ಆಸ್ಪತ್ರೆಗೆ ಖ್ಯಾತ ಸಂಶೋಧಕ ಡಾ. ಡಿ.ಕೆ ಹರಿ ದಂಪತಿಯ ಭೇಟಿ

Suddi Udaya
error: Content is protected !!