23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ನಗರ ಭಜನಾ ಸಪ್ತಾಹ ಅಂಗವಾಗಿ 3ನೇ ವರ್ಷದ ಪಿಲಿ ನಲಿಕೆ: ಆಮಂತ್ರಣ ಪತ್ರಿಕೆ ಬಿಡುಗಡೆ

ಕೊಕ್ಕಡ: ಕೇಸರಿ ಗೆಳೆಯರ ಬಳಗ ಕೊಕ್ಕಡ ಇದರ ಸಹಭಾಗಿತ್ವದಲ್ಲಿ ಕೇಸರಿ ಟೈಗರ್ಸ್ ಕೊಕ್ಕಡ ಇವರಿಂದ 69ನೇ ವರ್ಷದ ಸಾರ್ವಜನಿಕ ನಗರ ಭಜನಾ ಸಪ್ತಾಹದ ಅಂಗವಾಗಿ 3ನೇ ವರ್ಷದ ಪಿಲಿ ನಲಿಕೆ – 2025 ಇದರ ಆಮಂತ್ರಣ ಪತ್ರಿಕೆಯನ್ನು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಪ್ರಧಾನ ಆರ್ಚಕರಾದ ಹಾಗೂ ಕೇಸರಿ ಗೆಳೆಯರ ಬಳಗ ಕೊಕ್ಕಡ ತಂಡದ ಮಹಾಪೋಷಕರಾದ ಸತ್ಯಪ್ರಿಯ ಕಲ್ಲೂರಾಯರ ದಿವ್ಯ ಹಸ್ತದಿಂದ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಕೇಸರಿ ಗೆಳೆಯರ ಬಳಗದ ಸದಸ್ಯರು ಹಾಗೂ ಕೇಸರಿ ಟೈಗರ್ಸ್ ನ ಸದಸ್ಯರು ಉಪಸ್ಥಿತರಿದ್ದರು.

Related posts

ಸರ್ವರಿಗೂ ಹೊಸ ವರ್ಷದ ಶುಭಾಶಯಗಳು: ಪರಸ್ಪರ ಪ್ರೀತಿ-ವಿಶ್ವಾಸ, ಗೌರವದೊಂದಿಗೆ, ಶಾಂತಿ ಸಾಮರಸ್ಯ ಮೂಡಿಬರಲಿ, ಮಾನವೀಯತೆ ಮೆರೆಯಲಿ: ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya

ನಿಡ್ಲೆ :ಅಸ್ತಿ ಮಜ್ಜೆ ಶಸ್ತ್ರಚಿಕಿತ್ಸೆ ನೆರವು

Suddi Udaya

ಪುಂಜಾಲಕಟ್ಟೆಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

Suddi Udaya

ಉಜಿರೆ ಎಸ್.ಡಿ.ಎಂ ( ಸ್ವಾಯತ್ತ) ಕಾಲೇಜು : ಪೋಷಕ ಶಿಕ್ಷಕರ ಸಂಘದ ಸಭೆ

Suddi Udaya

ಮೊಗ್ರು: ಅಲೆಕ್ಕಿ-ಮುಗೇರಡ್ಕ ಶ್ರೀ ರಾಮ ಶಿಶು ಮಂದಿರದ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ ಹಾಗೂ ತುಳಸಿ ಪೂಜೆ

Suddi Udaya

ಹಳೆಕೋಟೆ ವಾಣಿ ಕಾಲೇಜು ಮುಂಭಾಗ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ತೆಗೆಯಲಾದ ಹೋಂಡಕ್ಕೆ ಕಾರು ಉರುಳಿ ಬಿದ್ದು ಬೆಂಗಳೂರಿನ ತಂದೆ- ಮಗಳು ಅಪಾಯದಿಂದ ಪಾರು

Suddi Udaya
error: Content is protected !!