July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ಸಂತೋಷ್ ಜೈನ್, ಕಾರ್ಯದರ್ಶಿಯಾಗಿ ಧನಂಜಯ ಗೌಡ ಆಯ್ಕೆ

ಕಳೆಂಜ: ಶಿಬರಾಜೆ ಪಾದೆಯ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿಯ 31ನೇ ವರ್ಷದ ಗೌರವಾಧ್ಯಕ್ಷರಾಗಿ ಟಿ.ಎಸ್. ನಿತ್ಯಾನಂದ ರೈ, ನೂತನ ಅಧ್ಯಕ್ಷರಾಗಿ ಸಂತೋಷ್ ಜೈನ್, .ಕಾರ್ಯದರ್ಶಿಯಾಗಿ ಧನಂಜಯ ಗೌಡ, ಕೋಶಾಧಿಕಾರಿಯಾಗಿ ಕೆ. ಶ್ರೀಧರ್ ರಾವ್‌ ಆಯ್ಕೆಯಾಗಿದ್ದಾರೆ.

ಗೌರವ ಸಲಹೆಗಾರರು ಹಾಗೂ ಸದಸ್ಯರಾದ ಪಿ. ಟಿ. ಸಬಾಸ್ಟಿನ್, ರಾಜೇಶ್ ಶೆಟ್ಟಿ, ಯೋಗಿಶ ಎಸ್. ಪಿ., ಅಶೋಕ ಗೌಡ, ವೀರೇಂದ್ರ ಜೈನ್, ವಿನೋದ್ ಗೌಡ, ಹರೀಶ್ ರಾವ್, ವಸಂತ ಪೂಜಾರಿ, ಹರೀಶ್ ಗೌಡ, ಮಹೇಶ್ ಗೌಡ, ನೋಣಯ್ಯ ಗೌಡ, ಅಕ್ಷತ್ ರೈ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಯಲ್ಲಿ ಪ್ರಶ್ವಿನ್ ಪ್ರಿಂಟರ್ಸ್ ಶುಭಾರಂಭ

Suddi Udaya

ಧರ್ಮಸ್ಥಳ ಗ್ರಾ.ಪಂ. ತ್ಯಾಜ್ಯ ಸಂಪನ್ಮೂಲ ನಿರ್ವಹಣೆ ಹಾಗೂ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಮಾಹಿತಿ ಮತ್ತು ಸಂವಹನ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿಯಾಗಿ ರೋಹಿನಿ ಸಿ.ಕೆ ಅಧಿಕಾರ ಸ್ವೀಕಾರ

Suddi Udaya

ಬಂದಾರುನಲ್ಲಿ ಗುಡ್ಡ ಕುಸಿತ : ಮನೆಗೆ ಹಾನಿ

Suddi Udaya

ಇಸ್ರೇಲ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ: ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ರಕ್ತಪರೀಕ್ಷಾ ಕೇಂದ್ರ ಸ್ಥಳಾಂತರಗೊಂಡು ಶುಭಾರಂಭ

Suddi Udaya
error: Content is protected !!