July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನೆರಿಯ: ಬೋವಿನಡಿ ನಿವಾಸಿ ಸುಶೀಲ ನಿಧನ

ನೆರಿಯ: ಇಲ್ಲಿಯ ಬಯಲು ಬೋವಿನಡಿ ನಿವಾಸಿ ನೆರಿಯ ಗ್ರಾಹಕರ ಸಹಕಾರಿ ಸಂಘದ ಅಧ್ಯಕ್ಷ ರಾಮ್ ಕುಮಾರ್ ಅವರ ಪತ್ನಿ ಸುಶೀಲ (72ವ) ಅನಾರೋಗ್ಯದಿಂದ ಅ.8ರಂದು ನಿಧನ ಹೊಂದಿದ್ದಾರೆ.

ಮೃತರು ಮಕ್ಕಳಾದ ಪ್ರವೀಣ್ ಕುಮಾರ್ ಮತ್ತು ಪ್ರತಿಮಾ, ಸೊಸೆಯಂದಿರಾದ ಅನುಪಮ ಮತ್ತು ದಿವ್ಯ, ಅಳಿಯ ಗಂಗಾಧರ್ ಹಾಗೂ ಮೊಮ್ಮಕ್ಕಳು, ಬಂಧು ಬಳಗವನ್ನು ಅಗಲಿದ್ದಾರೆ.

Related posts

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

Suddi Udaya

ನೆರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲೆ ಮರ ಬಿದ್ದು ಕಟ್ಟಡಕ್ಕೆ ಹಾನಿ: ತಪ್ಪಿದ ದೊಡ್ಡ ದುರಂತ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಮಹಿಳಾ ವಿಭಾಗದ ಮತ್ತು ಯುವ ವಿಭಾಗದ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ: ಕಟ್ಟದಬೈಲು ಸಂತಾನ ಪ್ರದಾ ನಾಗಕ್ಷೇತ್ರದಲ್ಲಿ ಚಪ್ಪರದ ಶ್ರಮದಾನ

Suddi Udaya

ಸುಳ್ಯ ,ಕಡಬ, ಪುತ್ತೂರು ತಾಲೂಕಿನಲ್ಲಿ ಶೂನ್ಯ ಬಂಡವಾಳದಲ್ಲಿ ಉದ್ಯಮ ನಡೆಸಲು ಚಿಂತನೆ” ಮೋಹನ್ ಗೌಡ. ಬಿ. ಎ

Suddi Udaya

ವೇಣೂರು: ಗುಂಡೂರಿ ನಿವಾಸಿ ಕುಸುಮಾ ನಿಧನ

Suddi Udaya
error: Content is protected !!