23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ 6ನೇ ವರ್ಷದ ದೀಪಾವಳಿ ದೋಸೆ ಹಬ್ಬ ಹಾಗೂ ನಮೋ ಮ್ಯಾರಥಾನ್ ಪೂರ್ವಭಾವಿ ಸಭೆ

ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಅ. 20 ರಂದು ನಡೆಯುವ
6 ನೇ ವರ್ಷದ ದೀಪಾವಳಿ ದೋಸೆ ಹಬ್ಬ 2025 ಇದರ ಪೂರ್ವಭಾವಿ ಸಭೆಯು ಅ. 08 ರಂದು ಪಕ್ಷದ ಕಚೇರಿಯಲ್ಲಿ ನಡೆಯಿತು.

ಮೋದಿಜೀ 75 ನೇ ಹುಟ್ಟುಹಬ್ಬದ ಪ್ರಯುಕ್ತ ನಮೋ ಮ್ಯಾರಥಾನ್, ಕಾರ್ಯಕ್ರಮದ ರೂಪುರೇಷೆ, ಜವಾಬ್ದಾರಿ ಹಂಚಿಕೆ, ವಿವಿಧ ಕಾರ್ಯಕ್ರಮ ಆಯೋಜನೆ ಬಗ್ಗೆ ವಿಸ್ಕೃತವಾಗಿ ಚರ್ಚಿಸಲಾಯಿತು.


ಈ ಸಂದರ್ಭದಲ್ಲಿ ಯುವಮೋರ್ಚಾ ಮಂಡಲ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ, ಪ್ರಭಾರಿಗಳಾದ ಪ್ರಶಾಂತ್ ಪಾರೆಂಕಿ, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಜಯಪ್ರಸಾದ್ ಕಡಮ್ಮಾಜೆ ಮೊಗ್ರು, ವಿನಿತ್ ಸಾವ್ಯ, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಜಿಲ್ಲಾ ಉಪಾಧ್ಯಕ್ಷರಾದ ಪ್ರಮೋದ್ ದಿಡುಪೆ ಹಾಗೂ ಮಂಡಲ ಹಾಗೂ ಮಹಾಶಕ್ತಿ ಕೇಂದ್ರ ಯುವಮೋರ್ಚಾ ಪದಾಧಿಕಾರಿಗಳು , ಸದಸ್ಯರು ಉಪಸ್ಥಿತರಿದ್ದರು.

Related posts

ಪಡಂಗಡಿ : ತಿಮ್ಮಪ್ಪ ಜೆ ಪೂಜಾರಿ ನಿಧನ

Suddi Udaya

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಸಮೀಕ್ಷೆ: ಕಾಶಿಪಟ್ಣ ಗ್ರಾಮ ಪಂಚಾಯತು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಬಳಂಜ: ನೆಕ್ಕಿಲ ನಿವಾಸಿ ಅಪ್ಪಿ ಶೆಟ್ಟಿ ನಿಧನ

Suddi Udaya

ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ಅಂತರ್ ಕಾಲೇಜು ಮತ್ತು ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಹಿಳೆಯರ ಹ್ಯಾಂಡ್ ಬಾಲ್ ಪಂದ್ಯಾಟ

Suddi Udaya
error: Content is protected !!