23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತವರದಿ

ಕಡಿರುದ್ಯಾವರ: ನಿಯಂತ್ರಣ ತಪ್ಪಿ ಮಗುಚಿ ಬಿದ್ದ ದ್ವಿಚಕ್ರ ವಾಹನ

ಕಡಿರುದ್ಯಾವರ: ಕಡಿರುದ್ಯಾವರ ಗ್ರಾಮದ ಹೆಡ್ಯಾ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನವೊಂದು ರಸ್ತೆಯ ಪಕ್ಕಕ್ಕೆ ಮಗುಚಿ ಬಿದ್ದ ಘಟನೆ ಇಂದು(ಅ. 8) ಮುಂಜಾನೆ ನಡೆದಿದೆ.

ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.

Related posts

ಸಹ ಪ್ರಾಧ್ಯಾಪಕಿ ಹೇಮಲತಾ ಅವರಿಗೆ ಅಣ್ಣಾಮಲೈ ವಿವಿಯಿಂದ ಡಾಕ್ಟರೇಟ್‌ ಪದವಿ

Suddi Udaya

ಉಜಿರೆ ಶ್ರೀ ಜನಾರ್ದನ ಸ್ವಾಮಿಯ ಬ್ರಹ್ಮಕಲಶೋತ್ಸವ: ಮಾ.2ರಂದು ಹೊರೆಕಾಣಿಕೆಯಲ್ಲಿ ಲಾಯಿಲದಿಂದ “ಒಂದು ಸಾವಿರ” ತೆಂಗಿನಕಾಯಿ, ಸಮರ್ಪಣೆ; ಬಿ.ಕೆ ಧನಂಜಯ್ ರಾವ್

Suddi Udaya

ಬಾವಂತಬೆಟ್ಟು ಬಾಬು ಶೆಟ್ಟಿ ನಿಧನ

Suddi Udaya

ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ವಿಶ್ವ ಫಾರ್ಮಸಿಸ್ಟ್ ದಿನಾಚರಣೆ

Suddi Udaya

ಸೇಕ್ರೆಡ್ ಹಾರ್ಟ್ ಸಂಯುಕ್ತ ಪ.ಪೂ.ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿ ಸಂಘದ ಕಾರ್ಯಕಾರಿ ಸಮಿತಿಯ ಸಭೆ

Suddi Udaya

ದ ಕ ಜಿಲ್ಲಾ ಗೊಲ್ಲ (ಯಾದವ )ಸಂಘ ಬೆಳ್ತಂಗಡಿ ವಲಯದ ವತಿಯಿಂದ ಮನಿಷಾರಿಗೆ ಸನ್ಮಾನ

Suddi Udaya
error: Content is protected !!