September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಿವೃತ್ತ ಪಿಡಿಓ ಪೂವಪ್ಪ ಬಂಗೇರ ನಿಧನ

ಬೆಳ್ತಂಗಡಿ: ನಿವೃತ್ತ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ತಣ್ಣೀರುಪಂತ ಬಿಲ್ಲವ ಸಂಘದ ಸ್ಥಾಪಕ ಅಧ್ಯಕ್ಷ, ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಆಡಳಿತ ಮಂಡಳಿಯ ಉಪಾಧ್ಯಕ್ಷ, ತಣ್ಣೀರುಪಂತ ಕೃಷಿಪತ್ತಿನ ಸಹಕಾರಿ ಸಂಘ ಮಾಜಿ ನಿರ್ದೇಶಕ ಪೂವಪ್ಪ ಬಂಗೇರ (72) ಅಳಕ್ಕೆ ಅ.8 ರಂದು ಹೃದಯಾಘಾತದಿಂದ ನಿಧನರಾದರು.

ಮೃತರು ಪತ್ನಿ ಇಂದಿರಾ, ಪುತ್ರರಾದ ಚರಣ್ ಮತ್ತು ಚೇತನ್, ಸೊಸೆ, ಮೊಮ್ಮಗ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಉದ್ಯಮಿ ಕಿರಣಚಂದ್ರ ಪುಷ್ಪಗಿರಿ ಭೇಟಿ

Suddi Udaya

ಕೊಲ್ಲಿ : ಬ್ರಹ್ಮಕಲಶ ಸಮಿತಿಯ ಕಚೇರಿ ಉದ್ಘಾಟನೆ

Suddi Udaya

ತೆಂಕಕಾರಂದೂರು ಆಲಡ್ಕ ಬಿಕ್ಕಿರ ನಿವಾಸಿ ದೇವದಾಸ ನಿಧನ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ವಸತಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಬಿಜೆಪಿ ಶಿಶಿಲ ಗ್ರಾಮ ಸಮಿತಿಗೆ ನೂತನ ಅಧ್ಯಕ್ಷ, ಕಾರ್ಯದರ್ಶಿಗಳ ಆಯ್ಕೆ

Suddi Udaya

ಕರಾಟೆ ಚಾಂಪಿಯನ್‌ಶಿಪ್: ಶ್ರೇಯಸ್ ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನ

Suddi Udaya
error: Content is protected !!