25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಿವೃತ್ತ ಪಿಡಿಓ ಪೂವಪ್ಪ ಬಂಗೇರ ನಿಧನ

ಬೆಳ್ತಂಗಡಿ: ನಿವೃತ್ತ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ತಣ್ಣೀರುಪಂತ ಬಿಲ್ಲವ ಸಂಘದ ಸ್ಥಾಪಕ ಅಧ್ಯಕ್ಷ, ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಆಡಳಿತ ಮಂಡಳಿಯ ಉಪಾಧ್ಯಕ್ಷ, ತಣ್ಣೀರುಪಂತ ಕೃಷಿಪತ್ತಿನ ಸಹಕಾರಿ ಸಂಘ ಮಾಜಿ ನಿರ್ದೇಶಕ ಪೂವಪ್ಪ ಬಂಗೇರ (72) ಅಳಕ್ಕೆ ಅ.8 ರಂದು ಹೃದಯಾಘಾತದಿಂದ ನಿಧನರಾದರು.

ಮೃತರು ಪತ್ನಿ ಇಂದಿರಾ, ಪುತ್ರರಾದ ಚರಣ್ ಮತ್ತು ಚೇತನ್, ಸೊಸೆ, ಮೊಮ್ಮಗ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಹೊಸಪಟ್ಣ ದೊಡ್ಯಾರು ಮನೆಯ ಶ್ರೀಮತಿ ಸುಂದರಿ ನಿಧನ

Suddi Udaya

ಕಾನರ್ಪ ಬೆಳ್ಳೂರು ಬೈಲು ಬೇಬಿಯವರ ಮನೆಯ ಗೋಡೆ ಕುಸಿತ

Suddi Udaya

ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟ: ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲಾ ತಂಡ ಜಿಲ್ಲಾ ಮಟ್ಟಕ್ಕೆ

Suddi Udaya

ಅಳದಂಗಡಿ: ಕೆದ್ದು ನಿವಾಸಿ ಸತೀಶ್ ಪೂಜಾರಿ ನಿಧನ

Suddi Udaya

ಅರಿಕೆಗುಡ್ಡೆ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ದೇವಿಗೆ ಧೃಡಕಲಶ: ಅಭಿನಂದನಾ ಸಭೆ

Suddi Udaya

ಉಜಿರೆ ಆಟೋ ಚಾಲಕರ ಮಹಾಸಭೆ

Suddi Udaya
error: Content is protected !!