September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ : ಬೆಂಕಿ ತಗುಲಿ ಹಾನಿಯಾದ ಮನೆಗೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸಂಘ ಹಾಗೂ ವಾಣಿ ಶಿಕ್ಷಣ ಸಂಸ್ಥೆಯಿಂದ ಭೇಟಿ

ನೆರಿಯ ಗ್ರಾಮದ ಹರೀಶ್ ವಿ. ಅವರ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣವಾಗಿ ಹಾನಿಗೊಂಡ ಹಿನ್ನೆಲೆಯಲ್ಲಿ ಇಂದು(ಅ.8) ಗೌಡರ ಯಾನೆ ಒಕ್ಕಲಿಗರ ಸಂಘ, ಯುವ ವೇದಿಕೆ, ಮಹಿಳಾ ವೇದಿಕೆ ಹಾಗೂ ವಾಣಿ ಶಿಕ್ಷಣ ಸಂಸ್ಥೆ ವತಿಯಿಂದ ಭೇಟಿ ನೀಡಲಾಯಿತು.

ಈ ವೇಳೆ ಯುವ ವೇದಿಕೆ ವತಿಯಿಂದ ಮನೆಗೆ ಮುಂದಿನ 2 ತಿಂಗಳಿಗೆ ಬೇಕಾದ ದಿನಸಿ ಸಾಮಾಗ್ರಿ, ಅಕ್ಕಿ ನೀಡಲಾಯಿತು ಹಾಗೂ ಮನೆ ನಿರ್ಮಾಣಕ್ಕೆ ಆರ್ಥಿಕವಾಗಿ ಸಹಾಯ ನೀಡುವ ಭರವಸೆ ನೀಡಿದರು.

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ, ವಾಣಿ ಶಿಕ್ಷಣ ಸಂಸ್ಥೆ ಪ್ರಾಂಶುಪಾಲರು ವಿಷ್ಣು ಪ್ರಸಾದ್ , ಮುಖ್ಯೋಪಾಧ್ಯಾಯರಾದ ಲಕ್ಷ್ಮಿ ನಾರಾಯಣ , ಶಿಕ್ಷಕರು ಹಾಗೂ ಸಂಘದ ಉಪಾಧ್ಯಕ್ಷರಾದ ನಾರಾಯಣ ಗೌಡ, ಧರ್ಣಪ್ಪ ಗೌಡ, ಕೋಶಾಧಿಕಾರಿ ಯುವರಾಜ್ ಗೌಡ, ಜತೆ ಕಾರ್ಯದರ್ಶಿ ಶ್ರೀನಾಥ್, ಯುವ ವೇದಿಕೆ ಅಧ್ಯಕ್ಷ ಚಂದ್ರ ಕಾಂತ್, ಕಾರ್ಯದರ್ಶಿ ಸುರೇಶ್ ಗೌಡ, ನವೀನ್ ಗೌಡ, ನಿತಿನ್, ಪ್ರದೀಪ್ ಗೌಡ, ತಿಕ್ಷಿತ್ , ಭರತ್, ದಿನೇಶ್, ಪ್ರಸಾದ್ ಹಾಗೂ ಮಹಿಳಾ ವೇದಿಕೆಯ ಸದಸ್ಯರು ಉಪಸ್ಥಿತರಿದ್ದರು.

Related posts

ಪಡಂಗಡಿ : ಹೊನಲು ಬೆಳಕಿನ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಾರ್ಯ ಪ್ರಾ.ಕೃ.ಪ.ಸ.ಸಂಘದ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಸತೀಶ್ ರವರಿಗೆ ಮಾತೃವಿಯೋಗ

Suddi Udaya

ಮಚ್ಚಿನ ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ‌ ಶಾಲೆಯ ಶಿಕ್ಷಕ – ರಕ್ಷಕ ಸಂಘದ ಸಭೆ

Suddi Udaya

ಶಿಶಿಲ: ಉಚಿತ ನೇತ್ರ ಚಿಕಿತ್ಸಾ ಶಿಬಿರ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ, ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ

Suddi Udaya

ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಮುಂಗಾರು ಮಳೆಯ ಪೂರ್ವ ಸಿದ್ಧತೆ ಬಗ್ಗೆ ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳ-ಸಮಾಲೋಚನಾ ಸಭೆ

Suddi Udaya
error: Content is protected !!