July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನೆರಿಯ: ಬೋವಿನಡಿ ನಿವಾಸಿ ಸುಶೀಲ ನಿಧನ

ನೆರಿಯ: ಇಲ್ಲಿಯ ಬಯಲು ಬೋವಿನಡಿ ನಿವಾಸಿ ನೆರಿಯ ಗ್ರಾಹಕರ ಸಹಕಾರಿ ಸಂಘದ ಅಧ್ಯಕ್ಷ ರಾಮ್ ಕುಮಾರ್ ಅವರ ಪತ್ನಿ ಸುಶೀಲ (72ವ) ಅನಾರೋಗ್ಯದಿಂದ ಅ.8ರಂದು ನಿಧನ ಹೊಂದಿದ್ದಾರೆ.

ಮೃತರು ಮಕ್ಕಳಾದ ಪ್ರವೀಣ್ ಕುಮಾರ್ ಮತ್ತು ಪ್ರತಿಮಾ, ಸೊಸೆಯಂದಿರಾದ ಅನುಪಮ ಮತ್ತು ದಿವ್ಯ, ಅಳಿಯ ಗಂಗಾಧರ್ ಹಾಗೂ ಮೊಮ್ಮಕ್ಕಳು, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಅರಸಿನಮಕ್ಕಿ: ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಕಾಳಿ ರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಜೂ.16: ತಾಲೂಕು ಕಛೇರಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

Suddi Udaya

ಶಿಶಿಲ: ಬರ್ಗುಳ ಕಿಂಡಿ ಅಣೆಕಟ್ಟು ಬಳಿ ಸಾವಿರಾರು ಮೀನುಗಳ ಮಾರಣ ಹೋಮ: ಮೈಲುತುತ್ತು ಬಳಸಿ ಮೀನು ಹಿಡಿಯಲು ಯತ್ನಿಸಿದ ಕಿಡಿಗೇಡಿಗಳು

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವದಲ್ಲಿ ಇಂದು(ಡಿ.2) ಉಜಿರೆ ರಥಬೀದಿಯಲ್ಲಿ “ಯಕ್ಷ ಸಂಭ್ರಮ-2023”

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಮುಂಡಾಜೆ ಸಹಕಾರಿ ಸಂಘಕ್ಕೆ ಪ್ರಶಸ್ತಿ

Suddi Udaya

ಮಚ್ಚಿನ: ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯ ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಿಣೆ

Suddi Udaya
error: Content is protected !!