23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಜಾ

ಬೆಳ್ತಂಗಡಿ; ಅಕ್ರಮ ಶಸ್ತ್ರಾಸ್ತ್ರ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಮಂಗಳೂರಿನ ನ್ಯಾಯಲಯದಲ್ಲಿ ಸಲ್ಲಿಸಲಾಗಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯವು ವಜಾ ಮಾಡಿದೆ.

ಎರಡು ಕಡೆಯವರ ವಾದ ವಿವಾದಗಳನ್ನು ಆಲಿಸಿದ ನ್ಯಾಯಾಲಯ ತೀರ್ಪನ್ನುಅ.9ಕ್ಕೆ ಕಾದಿರಿಸಿತ್ತು. ಇದೀಗ ನ್ಯಾಯಾಲಯದ ಆದೇಶ ಬಂದಿದ್ದು ಜಾಮೀನು ಅರ್ಜಿಯನ್ನು ವಜಾ ಮಾಡಿ ಆದೇಶ ನೀಡಿದೆ.

Related posts

ಶಿಬಾಜೆ: ಕಾಡುಹಿತ್ತಿಲು ನಿವಾಸಿ ಶಂಕರನಾರಾಯಣ ಭಟ್ ನಿಧನ

Suddi Udaya

ಜೀವ ದೇವತಾಶಾಸ್ತ್ರ ಮುಕ್ತ ವಿಶ್ವವಿದ್ಯಾಲಯದಿಂದ ಎಂ. ನಾರಾಯಣ್ ಬೇಗೂರು ರವರಿಗೆ ಸಮಾಜ ಸೇವೆಗಾಗಿ (“ಡಾಕ್ಟರ್ ಆಫ್ ಹ್ಯುಮಾನಿಟಿ”) ಡಾಕ್ಟರೇಟ್ ಗೌರವ ಪುರಸ್ಕಾರ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಚ್ಛತಾ ಆಂದೋಲನ ಶಿಬಿರ

Suddi Udaya

ನಾಗರಿಕ ಅಭಿನಂದನಾ ಸಮಿತಿ ಕುವೆಟ್ಟು-ಓಡಿಲ್ನಾಳ ವತಿಯಿಂದ ಭಾರತ ಮಾತೆಯ ಸೇವೆಗೈದು ನಿವೃತ್ತ ಹೊಂದಿದ ಯೋಧ ಮಂಜುನಾಥ ಹಾಗೂ ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ

Suddi Udaya

ಕಿಲ್ಲೂರು ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ನಲ್ಲಿ ವಿಶೇಷ ರೀತಿಯಲ್ಲಿ ಈದುಲ್ ಫಿತರ್ ಆಚರಣೆ:

Suddi Udaya

ಇಂದು (ಫೆ.20) : ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ‘ಜೋಡು ಜೀಟಿಗೆ ನಾಟಕ

Suddi Udaya
error: Content is protected !!