July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಹೇಶ್ ಶೆಟ್ಟಿ ತಿಮರೋಡಿ, ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಮೇಲ್ಮನವಿ ವಜಾ

ಬೆಳ್ತಂಗಡಿ : ಬೆಳ್ತಂಗಡಿ ತಹಶೀಲ್ದಾರ್ ನೀಡಿದ ಮಧ್ಯಂತರ ಬಾಂಡ್ ಕುರಿತ ನೋಟೀಸ್ ಪ್ರಶ್ನಿಸಿ, ಮಹೇಶ್ ಶೆಟ್ಟಿ ತಿಮರೋಡಿ, ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಉಜಿರೆ ನಿವಾಸಿ ತಿಮರೋಡಿ ಮಹೇಶ್ ಶೆಟ್ಟಿ ಮೇಲೆ ಹಲವು ಪ್ರಕರಣ ಇರುವ ಕಾರಣದಿಂದ ಬೆಳ್ತಂಗಡಿ ದಂಡಾಧಿಕಾರಿ (ತಹಶೀಲ್ದಾರ್)ಗೆ ಬೆಳ್ತಂಗಡಿ ಠಾಣಾಧಿಕಾರಿಗಳು 2025 ಮೇ.18ರಂದು ಬೆಳ್ತಂಗಡಿ ಆಡಳಿತ ಸೌಧದ ಕಚೇರಿಯಲ್ಲಿ ಭದ್ರತಾ ದೃಷ್ಟಿಯಿಂದ ಮಹೇಶ್ ಶೆಟ್ಟಿ ತಿಮರೋಡಿ ಕರೆಸಿ ಯಾವುದೇ ಕ್ರಿಮಿನಲ್‌ ಪ್ರಕರಣದಲ್ಲಿ ಭಾಗಿಯಾದಂತೆ 50 ಸಾವಿರ ರೂಪಾಯಿ ಮಧ್ಯಂತರ ಬಾಂಡ್ ಮಾಡಿಸಿ ಮುಚ್ಚಳಿಕೆ ಪತ್ರ ಬರೆಸಿ ಎಚ್ಚರಿಕೆ ನೀಡವ ಬಗ್ಗೆ ನೋಟೀಸ್ ನೀಡಿದ್ದರು.

ಮಧ್ಯಂತರ ಬಾಂಡ್ ಬಗ್ಗೆ ಮಂಗಳೂರು ಜಿಲ್ಲಾ ಕೋರ್ಟ್ ನಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಪರ ವಕೀಲರು,ದಂಡಾಧಿಕಾರಿ ಮತ್ತು ಠಾಣಾಧಿಕಾರಿ ವಿರುದ್ಧ ನೋಟಿಸ್‌ ಪ್ರಶ್ನಿಸಿ 2025 ಜೂ.20ರಂದು ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯ ಬಗ್ಗೆ ನ್ಯಾಯಾಲಯ ವಾದ-ಪ್ರತಿವಾದ ಆಲಿಸಿ, ಅ. 8 ರಂದು ಅಜಿ೯ಯನ್ನು ವಜಾಗೊಳಿಸಿದೆ.

Related posts

ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ : ಶಾಸಕ ಹರೀಶ್ ಪೂಂಜರಿಂದ ರಾಜ್ಯ ಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ

Suddi Udaya

ತೆಂಕಕಾರಂದೂರು ಆಲಡ್ಕ ಬಿಕ್ಕಿರ ನಿವಾಸಿ ದೇವದಾಸ ನಿಧನ

Suddi Udaya

ಬೆಳ್ತಂಗಡಿಯಲ್ಲಿ ವಿಶ್ವ ಮಾದಕ ದ್ರವ್ಯ ವಿರೋಧಿ ದಿನದ ಆಚರಣೆ

Suddi Udaya

ಮೇಲಂತಬೆಟ್ಟು ಗ್ರಾ. ಪಂ. ನಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಗೌರವಾರ್ಪಣೆ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ಹಾಗೂ ಹೃದಯ-ಶ್ವಾಸ ಪುನಶ್ಚೇತನ ಕುರಿತು ಮಾಹಿತಿ, ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಜೆಸಿ ಸಪ್ತಾಹ ಅಂಗವಾಗಿ ಗಣೇಶ್ ಆಸ್ಪತ್ರೆ ಇದರ ಸಹಭಾಗಿತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

Suddi Udaya
error: Content is protected !!