23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಹೇಶ್ ಶೆಟ್ಟಿ ತಿಮರೋಡಿ, ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಮೇಲ್ಮನವಿ ವಜಾ

ಬೆಳ್ತಂಗಡಿ : ಬೆಳ್ತಂಗಡಿ ತಹಶೀಲ್ದಾರ್ ನೀಡಿದ ಮಧ್ಯಂತರ ಬಾಂಡ್ ಕುರಿತ ನೋಟೀಸ್ ಪ್ರಶ್ನಿಸಿ, ಮಹೇಶ್ ಶೆಟ್ಟಿ ತಿಮರೋಡಿ, ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಉಜಿರೆ ನಿವಾಸಿ ತಿಮರೋಡಿ ಮಹೇಶ್ ಶೆಟ್ಟಿ ಮೇಲೆ ಹಲವು ಪ್ರಕರಣ ಇರುವ ಕಾರಣದಿಂದ ಬೆಳ್ತಂಗಡಿ ದಂಡಾಧಿಕಾರಿ (ತಹಶೀಲ್ದಾರ್)ಗೆ ಬೆಳ್ತಂಗಡಿ ಠಾಣಾಧಿಕಾರಿಗಳು 2025 ಮೇ.18ರಂದು ಬೆಳ್ತಂಗಡಿ ಆಡಳಿತ ಸೌಧದ ಕಚೇರಿಯಲ್ಲಿ ಭದ್ರತಾ ದೃಷ್ಟಿಯಿಂದ ಮಹೇಶ್ ಶೆಟ್ಟಿ ತಿಮರೋಡಿ ಕರೆಸಿ ಯಾವುದೇ ಕ್ರಿಮಿನಲ್‌ ಪ್ರಕರಣದಲ್ಲಿ ಭಾಗಿಯಾದಂತೆ 50 ಸಾವಿರ ರೂಪಾಯಿ ಮಧ್ಯಂತರ ಬಾಂಡ್ ಮಾಡಿಸಿ ಮುಚ್ಚಳಿಕೆ ಪತ್ರ ಬರೆಸಿ ಎಚ್ಚರಿಕೆ ನೀಡವ ಬಗ್ಗೆ ನೋಟೀಸ್ ನೀಡಿದ್ದರು.

ಮಧ್ಯಂತರ ಬಾಂಡ್ ಬಗ್ಗೆ ಮಂಗಳೂರು ಜಿಲ್ಲಾ ಕೋರ್ಟ್ ನಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಪರ ವಕೀಲರು,ದಂಡಾಧಿಕಾರಿ ಮತ್ತು ಠಾಣಾಧಿಕಾರಿ ವಿರುದ್ಧ ನೋಟಿಸ್‌ ಪ್ರಶ್ನಿಸಿ 2025 ಜೂ.20ರಂದು ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯ ಬಗ್ಗೆ ನ್ಯಾಯಾಲಯ ವಾದ-ಪ್ರತಿವಾದ ಆಲಿಸಿ, ಅ. 8 ರಂದು ಅಜಿ೯ಯನ್ನು ವಜಾಗೊಳಿಸಿದೆ.

Related posts

ನವೋದಯ ಶಾಲಾ ಬಳಿ ದ್ವಿಚಕ್ರ ವಾಹನ ಹಾಗೂ ಬಸ್ ನಡುವೆ ಅಪಘಾತ: ಇಬ್ಬರಿಗೆ ಗಾಯ

Suddi Udaya

ಕಾಪಿನಡ್ಕ ಅಪಾಯಕಾರಿ ವಿದ್ಯುತ್ ಕಂಬ ಹಾಗೂ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಕಾಸರಗೋಡು ವಿಧಾನಸಭಾ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಚುನಾವಣಾ ಪ್ರಭಾರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಉಜಿರೆ: ಧೀಮತಿ ಜೈನ ಮಹಿಳಾ ಸಮಾಜದ ಮಾಸಿಕ ಸಭೆ

Suddi Udaya

ಬೆಳ್ತಂಗಡಿಯಲ್ಲಿ ಪ್ರಥಮವಾಗಿ ‘ಮೋದಿ ಮತ್ತೊಮ್ಮೆ’ ಗೋಡೆ ಬರಹ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಸೌತಡ್ಕ ಕ್ಷೇತ್ರಕ್ಕೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya
error: Content is protected !!