ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಹೇಶ್ ಶೆಟ್ಟಿ ತಿಮರೋಡಿ, ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಮೇಲ್ಮನವಿ ವಜಾ

ಬೆಳ್ತಂಗಡಿ : ಬೆಳ್ತಂಗಡಿ ತಹಶೀಲ್ದಾರ್ ನೀಡಿದ ಮಧ್ಯಂತರ ಬಾಂಡ್ ಕುರಿತ ನೋಟೀಸ್ ಪ್ರಶ್ನಿಸಿ, ಮಹೇಶ್ ಶೆಟ್ಟಿ ತಿಮರೋಡಿ, ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಉಜಿರೆ ನಿವಾಸಿ ತಿಮರೋಡಿ ಮಹೇಶ್ ಶೆಟ್ಟಿ ಮೇಲೆ ಹಲವು ಪ್ರಕರಣ ಇರುವ ಕಾರಣದಿಂದ ಬೆಳ್ತಂಗಡಿ ದಂಡಾಧಿಕಾರಿ (ತಹಶೀಲ್ದಾರ್)ಗೆ ಬೆಳ್ತಂಗಡಿ ಠಾಣಾಧಿಕಾರಿಗಳು 2025 ಮೇ.18ರಂದು ಬೆಳ್ತಂಗಡಿ ಆಡಳಿತ ಸೌಧದ ಕಚೇರಿಯಲ್ಲಿ ಭದ್ರತಾ ದೃಷ್ಟಿಯಿಂದ ಮಹೇಶ್ ಶೆಟ್ಟಿ ತಿಮರೋಡಿ ಕರೆಸಿ ಯಾವುದೇ ಕ್ರಿಮಿನಲ್‌ ಪ್ರಕರಣದಲ್ಲಿ ಭಾಗಿಯಾದಂತೆ 50 ಸಾವಿರ ರೂಪಾಯಿ ಮಧ್ಯಂತರ ಬಾಂಡ್ ಮಾಡಿಸಿ ಮುಚ್ಚಳಿಕೆ ಪತ್ರ ಬರೆಸಿ ಎಚ್ಚರಿಕೆ ನೀಡವ ಬಗ್ಗೆ ನೋಟೀಸ್ ನೀಡಿದ್ದರು.

ಮಧ್ಯಂತರ ಬಾಂಡ್ ಬಗ್ಗೆ ಮಂಗಳೂರು ಜಿಲ್ಲಾ ಕೋರ್ಟ್ ನಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಪರ ವಕೀಲರು,ದಂಡಾಧಿಕಾರಿ ಮತ್ತು ಠಾಣಾಧಿಕಾರಿ ವಿರುದ್ಧ ನೋಟಿಸ್‌ ಪ್ರಶ್ನಿಸಿ 2025 ಜೂ.20ರಂದು ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯ ಬಗ್ಗೆ ನ್ಯಾಯಾಲಯ ವಾದ-ಪ್ರತಿವಾದ ಆಲಿಸಿ, ಅ. 8 ರಂದು ಅಜಿ೯ಯನ್ನು ವಜಾಗೊಳಿಸಿದೆ.

Related posts

ಮಡಂತ್ಯಾರು: ಶ್ರೀ ವೀರಾಂಜನೇಯ ಕ್ಷೇತ್ರ ರತ್ನಗಿರಿಯಲ್ಲಿ ಯೋಗ ತರಗತಿ

Suddi Udaya

ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ರಸಪ್ರಶ್ನೆ ಸ್ಪರ್ಧೆ; ನಡ ಪ.ಪೂ. ಕಾಲೇಜು ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಸೌತಡ್ಕ ಬಯಲು ಗಣಪತಿ ದೇವಸ್ಥಾನಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಂಘದ ಸಭೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಬ್ಯಾಂಕ್ ಆಫ್ ಬರೋಡ ವತಿಯಿಂದ ಟೇಬಲ್ ಹಾಗೂ ಹಣ್ಣಿನ ಗಿಡ ವಿತರಣೆ

Suddi Udaya

ಬಂದಾರು-ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ: ಗೊನೆ ಮುಹೂರ್ತ, ತೋರಣ ಮುಹೂರ್ತ, ಧ್ವಜಾರೋಹಣ

Suddi Udaya
error: Content is protected !!