July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಹೇಶ್ ಶೆಟ್ಟಿ ತಿಮರೋಡಿ, ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಮೇಲ್ಮನವಿ ವಜಾ

ಬೆಳ್ತಂಗಡಿ : ಬೆಳ್ತಂಗಡಿ ತಹಶೀಲ್ದಾರ್ ನೀಡಿದ ಮಧ್ಯಂತರ ಬಾಂಡ್ ಕುರಿತ ನೋಟೀಸ್ ಪ್ರಶ್ನಿಸಿ, ಮಹೇಶ್ ಶೆಟ್ಟಿ ತಿಮರೋಡಿ, ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಉಜಿರೆ ನಿವಾಸಿ ತಿಮರೋಡಿ ಮಹೇಶ್ ಶೆಟ್ಟಿ ಮೇಲೆ ಹಲವು ಪ್ರಕರಣ ಇರುವ ಕಾರಣದಿಂದ ಬೆಳ್ತಂಗಡಿ ದಂಡಾಧಿಕಾರಿ (ತಹಶೀಲ್ದಾರ್)ಗೆ ಬೆಳ್ತಂಗಡಿ ಠಾಣಾಧಿಕಾರಿಗಳು 2025 ಮೇ.18ರಂದು ಬೆಳ್ತಂಗಡಿ ಆಡಳಿತ ಸೌಧದ ಕಚೇರಿಯಲ್ಲಿ ಭದ್ರತಾ ದೃಷ್ಟಿಯಿಂದ ಮಹೇಶ್ ಶೆಟ್ಟಿ ತಿಮರೋಡಿ ಕರೆಸಿ ಯಾವುದೇ ಕ್ರಿಮಿನಲ್‌ ಪ್ರಕರಣದಲ್ಲಿ ಭಾಗಿಯಾದಂತೆ 50 ಸಾವಿರ ರೂಪಾಯಿ ಮಧ್ಯಂತರ ಬಾಂಡ್ ಮಾಡಿಸಿ ಮುಚ್ಚಳಿಕೆ ಪತ್ರ ಬರೆಸಿ ಎಚ್ಚರಿಕೆ ನೀಡವ ಬಗ್ಗೆ ನೋಟೀಸ್ ನೀಡಿದ್ದರು.

ಮಧ್ಯಂತರ ಬಾಂಡ್ ಬಗ್ಗೆ ಮಂಗಳೂರು ಜಿಲ್ಲಾ ಕೋರ್ಟ್ ನಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಪರ ವಕೀಲರು,ದಂಡಾಧಿಕಾರಿ ಮತ್ತು ಠಾಣಾಧಿಕಾರಿ ವಿರುದ್ಧ ನೋಟಿಸ್‌ ಪ್ರಶ್ನಿಸಿ 2025 ಜೂ.20ರಂದು ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯ ಬಗ್ಗೆ ನ್ಯಾಯಾಲಯ ವಾದ-ಪ್ರತಿವಾದ ಆಲಿಸಿ, ಅ. 8 ರಂದು ಅಜಿ೯ಯನ್ನು ವಜಾಗೊಳಿಸಿದೆ.

Related posts

ಬೆಳ್ತಂಗಡಿ: ಅಚ್ಚಿನಡ್ಕದಲ್ಲಿ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಜನರ ಸುರಕ್ಷಿತ ದೃಷ್ಟಿಯಿಂದ ಗುರುವಾಯನಕೆರೆ- ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಇನ್ನುಳಿದ ರಸ್ತೆ ಡಾಮರೀಕರಣಕ್ಕೆ ನಮ್ಮ ಪ್ರಯತ್ನ ನಿರಂತರ :ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಹೇಳಿಕೆ

Suddi Udaya

ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆಯ ಎಸ್. ಡಿ. ಎಂ. ಡಿ. ಎಡ್ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಮತ್ತು ವಿಷಯವಾರು ಸಂಘಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಪಶುಸಂಗೋಪನೆ ಇಲಾಖೆಯ ನಿವೃತ್ತ ನೌಕರನಿಗೆ ವೈದ್ಯಕೀಯ ಚಿಕಿತ್ಸೆಗೆ ನೆರವು

Suddi Udaya

ಬೆಳ್ತಂಗಡಿ ಐ.ಬಿ ಕಾಮಗಾರಿ ಅವ್ಯವಹಾರವನ್ನು ಸರ್ಕಾರಎಸ್.ಐ.ಟಿ ತನಿಖೆಗೆ ಒಳಪಡಿಸಬೇಕು: ಪತ್ರಿಕಾ ಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಒತ್ತಾಯ

Suddi Udaya
error: Content is protected !!