25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಹೇಶ್ ಶೆಟ್ಟಿ ತಿಮರೋಡಿ, ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಮೇಲ್ಮನವಿ ವಜಾ

ಬೆಳ್ತಂಗಡಿ : ಬೆಳ್ತಂಗಡಿ ತಹಶೀಲ್ದಾರ್ ನೀಡಿದ ಮಧ್ಯಂತರ ಬಾಂಡ್ ಕುರಿತ ನೋಟೀಸ್ ಪ್ರಶ್ನಿಸಿ, ಮಹೇಶ್ ಶೆಟ್ಟಿ ತಿಮರೋಡಿ, ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಉಜಿರೆ ನಿವಾಸಿ ತಿಮರೋಡಿ ಮಹೇಶ್ ಶೆಟ್ಟಿ ಮೇಲೆ ಹಲವು ಪ್ರಕರಣ ಇರುವ ಕಾರಣದಿಂದ ಬೆಳ್ತಂಗಡಿ ದಂಡಾಧಿಕಾರಿ (ತಹಶೀಲ್ದಾರ್)ಗೆ ಬೆಳ್ತಂಗಡಿ ಠಾಣಾಧಿಕಾರಿಗಳು 2025 ಮೇ.18ರಂದು ಬೆಳ್ತಂಗಡಿ ಆಡಳಿತ ಸೌಧದ ಕಚೇರಿಯಲ್ಲಿ ಭದ್ರತಾ ದೃಷ್ಟಿಯಿಂದ ಮಹೇಶ್ ಶೆಟ್ಟಿ ತಿಮರೋಡಿ ಕರೆಸಿ ಯಾವುದೇ ಕ್ರಿಮಿನಲ್‌ ಪ್ರಕರಣದಲ್ಲಿ ಭಾಗಿಯಾದಂತೆ 50 ಸಾವಿರ ರೂಪಾಯಿ ಮಧ್ಯಂತರ ಬಾಂಡ್ ಮಾಡಿಸಿ ಮುಚ್ಚಳಿಕೆ ಪತ್ರ ಬರೆಸಿ ಎಚ್ಚರಿಕೆ ನೀಡವ ಬಗ್ಗೆ ನೋಟೀಸ್ ನೀಡಿದ್ದರು.

ಮಧ್ಯಂತರ ಬಾಂಡ್ ಬಗ್ಗೆ ಮಂಗಳೂರು ಜಿಲ್ಲಾ ಕೋರ್ಟ್ ನಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಪರ ವಕೀಲರು,ದಂಡಾಧಿಕಾರಿ ಮತ್ತು ಠಾಣಾಧಿಕಾರಿ ವಿರುದ್ಧ ನೋಟಿಸ್‌ ಪ್ರಶ್ನಿಸಿ 2025 ಜೂ.20ರಂದು ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯ ಬಗ್ಗೆ ನ್ಯಾಯಾಲಯ ವಾದ-ಪ್ರತಿವಾದ ಆಲಿಸಿ, ಅ. 8 ರಂದು ಅಜಿ೯ಯನ್ನು ವಜಾಗೊಳಿಸಿದೆ.

Related posts

ಕು| ಸೌಜನ್ಯ ಕೊಲೆ ಆರೋಪಿಗಳಿಗೆ ಸಹಕಾರ ನೀಡಿದ ವ್ಯಕ್ತಿಗಳು ಹುಚ್ಚರಂತೆ ನಮ್ಮ ಕಣ್ಣ ಮುಂದೆ ತಿರುಗಾಡಲಿದ್ದಾರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಹಾಗೂ ಖಾವಂದರೆ ಬಗ್ಗೆ ಅಪಪ್ರಚಾರ ಮಾಡುವುದನ್ನು ಹಿಂದೂ ಸಮಾಜ ಸಹಿಸುವುದಿಲ್ಲ ಹಕ್ಕೋತ್ತಾಯ ಜಾಥಾದಲ್ಲಿ ಮನವಿ ಸ್ವೀಕರಿಸಿ ಹರೀಶ್ ಪೂಂಜ ಹೇಳಿಕೆ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಇಂದಬೆಟ್ಟು ಮಸೀದಿಯಲ್ಲಿ ಬಕ್ರೀದ್ ಹಬ್ಬ ಆಚರಣೆ

Suddi Udaya

ಬೆಳ್ತಂಗಡಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಶಾಸಕರ ವಿರುದ್ಧ ಪ್ರಕರಣ ದಾಖಲು

Suddi Udaya

ಯೆನೆಪೋಯ ‘ಡಿಪಾರ್ಟ್‌ಮೆಂಟ್ ಆಫ್ ಹಾಸ್ಪಿಟಲ್ ಅಡ್ಮಿನಿಸ್ಟ್ರೇಶನ್’ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಉಜಿರೆಯ ಅಮ್ರೀನ್ ಹಮೀದ್ ಆಯ್ಕೆ‌

Suddi Udaya

ದಯಾ ವಿಶೇಷ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!