May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು: ದೇಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರದ ವಿಜ್ಞಾಪನಾ ಪತ್ರ ಬಿಡುಗಡೆ

ಕೊಯ್ಯೂರು : ಕೊಯ್ಯೂರು ಗ್ರಾಮದ ದೇಂತ್ಯಾರು ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಜೀರ್ಣೋದ್ಧಾರದ ವಿಜ್ಞಾಪನ ಪತ್ರವನ್ನು ದೇವಳದ ಸಭಾಂಗಣದಲ್ಲಿ ಇತ್ತೀಚೆಗೆ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಶಾಸಕ ಹರೀಶ್ ಪೂಂಜ ಬಿಡುಗಡೆ ಮಾಡಿ ಮಾತನಾಡುತ್ತಾ ಈ ಮೊದಲು ದೇವಸ್ಥಾನದ ಅಭಿವೃದ್ಧಿಗಾಗಿ ರೂ. 25 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ.

ಬ್ರಹ್ಮ ಕಲಶ ಉತ್ಸವಕ್ಕೆ ಮತ್ತೆ 25 ಲಕ್ಷ ನೀಡುವುದಾಗಿ ಹಾಗೂ ಬಲ್ಯೊರೆಟ್ಟು,ಪಾಂಬೇಲು ರಸ್ತೆಗೆ ಕಾಂಕ್ರೀಟ್ ರಸ್ತೆ ಮಾಡಿಸಿ ಕೊಡುವುದಾಗಿ ವಾಗ್ದಾನ ಮಾಡಿದರು.
ಈ ಸಂದರ್ಭದಲ್ಲಿ ಗೌರವ ಸಲಹೆಗಾರರಾದ ಕುಶಾಲಪ್ಪ ಗೌಡ ಪೂವಾಜೆ, ಪಿಲಿಗೂಡು ರೈತ ಬಂಧು ಆಹಾರೋಧ್ಯಮ ಮಾಲೀಕರಾದ ಶಿವಶಂಕರ ನಾಯಕ್‌, ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸದಸ್ಯರು ಜೀರ್ಣೋದ್ಧಾರ ಸಮಿತಿ ಅನುವಂಶಿಕ ಮೊಕ್ತೇಸರರು ಮತ್ತು ಊರಿನ ಭಕ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಟೀಂ ಅಭಯಹಸ್ತ ಆಯೋಜನಾ ಸಮಿತಿಯಿಂದ ಸುಲ್ಕೇರಿಮೊಗ್ರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ಹಾಗೂ ಕಲಿಕಾ ಸಾಮಾಗ್ರಿಗಳ ವಿತರಣೆ

Suddi Udaya

ಮೇ. 5-9: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಭೂ ಪರಿವರ್ತಿತ ಜಮೀನುಗಳಲ್ಲಿನ ವಿನ್ಯಾಸ ಅನುಮೋದನೆಯನ್ನು ತಾ.ಪಂ. ಮತ್ತು ಗ್ರಾ.ಪಂ. ಯಲ್ಲಿಯೇ ಅನುಕೂಲ ಕಲ್ಪಿಸಲು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ರವರಿಗೆ ದ.ಕ. ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳ ನಿಯೋಗದಿಂದ ಮನವಿ

Suddi Udaya

ಪಟ್ರಮೆ ಗ್ರಾಮ ಪಂಚಾಯತ್ ನ ಪ್ರಥಮ ಹಂತದ ಗ್ರಾಮಸಭೆ

Suddi Udaya

ಆ.15: ನಾಲ್ಕೂರು ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿಯಿಂದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ವೇಣೂರು: ಮನೆಯಲ್ಲಿ ಇಟ್ಟಿದ್ದ ರೂ 2.25 ಲಕ್ಷ ನಗದು ಹಣ ಕಳವು

Suddi Udaya
error: Content is protected !!