August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು: ದೇಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರದ ವಿಜ್ಞಾಪನಾ ಪತ್ರ ಬಿಡುಗಡೆ

ಕೊಯ್ಯೂರು : ಕೊಯ್ಯೂರು ಗ್ರಾಮದ ದೇಂತ್ಯಾರು ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಜೀರ್ಣೋದ್ಧಾರದ ವಿಜ್ಞಾಪನ ಪತ್ರವನ್ನು ದೇವಳದ ಸಭಾಂಗಣದಲ್ಲಿ ಇತ್ತೀಚೆಗೆ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಶಾಸಕ ಹರೀಶ್ ಪೂಂಜ ಬಿಡುಗಡೆ ಮಾಡಿ ಮಾತನಾಡುತ್ತಾ ಈ ಮೊದಲು ದೇವಸ್ಥಾನದ ಅಭಿವೃದ್ಧಿಗಾಗಿ ರೂ. 25 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ.

ಬ್ರಹ್ಮ ಕಲಶ ಉತ್ಸವಕ್ಕೆ ಮತ್ತೆ 25 ಲಕ್ಷ ನೀಡುವುದಾಗಿ ಹಾಗೂ ಬಲ್ಯೊರೆಟ್ಟು,ಪಾಂಬೇಲು ರಸ್ತೆಗೆ ಕಾಂಕ್ರೀಟ್ ರಸ್ತೆ ಮಾಡಿಸಿ ಕೊಡುವುದಾಗಿ ವಾಗ್ದಾನ ಮಾಡಿದರು.
ಈ ಸಂದರ್ಭದಲ್ಲಿ ಗೌರವ ಸಲಹೆಗಾರರಾದ ಕುಶಾಲಪ್ಪ ಗೌಡ ಪೂವಾಜೆ, ಪಿಲಿಗೂಡು ರೈತ ಬಂಧು ಆಹಾರೋಧ್ಯಮ ಮಾಲೀಕರಾದ ಶಿವಶಂಕರ ನಾಯಕ್‌, ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸದಸ್ಯರು ಜೀರ್ಣೋದ್ಧಾರ ಸಮಿತಿ ಅನುವಂಶಿಕ ಮೊಕ್ತೇಸರರು ಮತ್ತು ಊರಿನ ಭಕ್ತರು ಉಪಸ್ಥಿತರಿದ್ದರು.

Related posts

ಬಡವರ ಅಭಿವೃದ್ಧಿಗಾಗಿ ರೂಪಿಸಿದ ಗ್ರಾಮಾಭಿವೃದ್ಧಿ ಯೋಜನೆಯ ವ್ಯವಸ್ಥೆಯನ್ನು ಹಾಳು ಮಾಡುವ ಹುನ್ನಾರ: ಸೂಕ್ತ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ

Suddi Udaya

ಕನ್ಯಾಡಿ ಸೇವಾಭಾರತಿ ನೇತೃತ್ವದಲ್ಲಿ 33ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಂಪನ್ನ

Suddi Udaya

ಮದ್ದಡ್ಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ಸಮಿತಿಯಿಂದ ತುಮಕೂರು ಜಿಲ್ಲೆಯ ಶಿರಾದಲ್ಲಿ ಸುಮಾರು 5೦ ಮಕ್ಕಳಿಗೆ ಉಚಿತ ಭಜನಾ ತರಬೇತಿ

Suddi Udaya

ಕಣಿಯೂರು ಕುಂಡಗುರಿ ಶ್ರೀಧರ ಸಾವಿನ ಪ್ರಕರಣಸಮಗ್ರ ತನಿಖೆಗೆ ಮೃತನ ಸಹೋದರ ಆಗ್ರಹ

Suddi Udaya

ಕುವೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ದಿಗ್ವಿಜಯ: ಬೆಳ್ತಂಗಡಿಯಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ

Suddi Udaya
error: Content is protected !!