May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಗಾಡಿ ಶಾಲೆಯ ಶಿಕ್ಷಕ ಅಮಿತಾನಂದ ಹೆಗ್ಡೆ ರವರಿಗೆ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ಬೆಳ್ತಂಗಡಿ: ನವ ದೆಹಲಿಯ ಸಂವಿಧಾನ ಭವನದಲ್ಲಿ ಜರುಗಿದ ರಾಷ್ಟ್ರಮಟ್ಟದ ಭಾರತ್ ಜ್ಯೋತಿ ಪ್ರತಿಭಾ ಸಮ್ಮಾನ್ ಸಮಾರಂಭದಲ್ಲಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಂಗಾಡಿ ಬೆಳ್ತಂಗಡಿ ತಾಲೂಕು ಇಲ್ಲಿಯ ಶಿಕ್ಷಕ ಅಮಿತಾನಂದ ಹೆಗ್ಡೆ ಇವರು ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ಹಾಗೂ ತಂತ್ರಜ್ಞಾನದ ಬಳಕೆಯ ಶಿಕ್ಷಣದ ಮೂಲಕ ಸಲ್ಲಿಸುತ್ತಿರುವ ಸೇವೆಗಾಗಿ ಎಂಎಲ್‌ವಿಎ ಗ್ಲೋಬಲ್ ಉತ್ತಮ ಶಿಕ್ಷಕ ರಾಷ್ಟ್ರಮಟ್ಟದ ಪ್ರಶಸ್ತಿಯನ್ನು ಸ್ವೀಕರಿಸಿದರು.

ಇವರು ಕರ್ನಾಟಕ ರಾಜ್ಯ ಸರ್ಕಾರವು ನೀಡುವ ಉತ್ತಮ ಶಿಕ್ಷಕ ರಾಜ್ಯ ಪ್ರಶಸ್ತಿಯನ್ನು 2022ರಲ್ಲಿ ಪಡೆದಿದ್ದರು.

Related posts

ಬೆಳ್ತಂಗಡಿ ನಗರದಲ್ಲಿ ರೂ.40 ಲಕ್ಷ ವೆಚ್ಚದ ಹಿಂದೂ ರುದ್ರಭೂಮಿ ಲೋಕಾರ್ಪಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಸಮಾರೋಪ ಸಮಾರಂಭ

Suddi Udaya

ಅಳದಂಗಡಿ: ದಿ‌. ಸುಶೀಲಾ ಕೊರಗಪ್ಪ ಪೂಜಾರಿ ಊರ ಇವರ 2ನೇ ವರ್ಷದ ಪುಣ್ಯಸ್ಮರಣೆ

Suddi Udaya

ಮಾ.12: ಬೆಳ್ತಂಗಡಿ ವಿವಿಧ ಮಹಿಳಾ ಮಂಡಲಗಳ ಸಹಭಾಗಿತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya

ಸರ್ಕಾರದ ಹಿಂದೂ ವಿರೋಧಿ ‘ದ್ವೇಷ ಭಾಷಣ ತಡೆ ಕಾಯಿದೆ’ ಮತ್ತು ಬಾಂಗ್ಲಾದೇಶದ ಹಿಂದೂ ಹತ್ಯಾಕಾಂಡದ ವಿರುದ್ಧ ಬೆಳ್ತಂಗಡಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಹಶೀಲ್ದಾರರ ಮೂಲಕ ಸರಕಾರಕ್ಕೆ ಮನವಿ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಪುತ್ತೂರು ಶಾಸಕ ಅಶೋಕ್ ರೈ ಗೆ ಆಮಂತ್ರಣ

Suddi Udaya
error: Content is protected !!