23.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಎಚ್ ಐ ವಿ ಯ ಬಗ್ಗೆ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಎಚ್ ಐ ವಿ ಯ ಬಗ್ಗೆ ಮಾಹಿತಿ ಕಾರ್ಯಗಾರ ನಡೆಯಿತು.

ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಸಾರ್ವಜನಿಕ ತಾಲೂಕು ಆಸ್ಪತ್ರೆ ಆರೋಗ್ಯ ಸಲಹೆಗಾರರು ಶ್ರೀಧರ್ಮ ಪಾಲ್ ಮಾಹಿತಿ ನೀಡಿದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದೊಂದಿಗೆ ಕಾರ್ಯಕ್ರಮ ಆಯೋಜನೆಗೊಂಡಿತು. ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಕೊಕ್ಕಡ ಅಮೃತ ಗ್ರಾ.ಪಂ. ನಿಂದ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಅಂಡಿಂಜೆ: ನಾರಾವಿ ಮತ್ತು ಅಳದಂಗಡಿ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ಬೆಳ್ತಂಗಡಿ:ಸಿರಿ ಕೇಂದ್ರ ಕಛೇರಿಯಲ್ಲಿ ಸಮಗ್ರ ಆರೋಗ್ಯ ತಪಾಸಣಾ ಶಿಬಿರ

Suddi Udaya

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಮಂಜೂರಾದ ಚೈತನ್ಯ ಅರೋಗ್ಯ ವಿಮಾ ಮೊತ್ತ ವಿತರಣೆ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ – ಪ್ರಥಮ ಚಿಕಿತ್ಸೆ ತರಬೇತಿ

Suddi Udaya

ಜ.2: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!