May 6, 2026
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಹೈಕೋರ್ಟ್ ಇ.ಡಿ ಪರ ವಕೀಲರಾಗಿ ಕರುಣಾಕರ ಗೌಡ ಪಿ. ಕೊಯ್ಯೂರು ಆಯ್ಕೆ

ಬೆಳ್ತಂಗಡಿ : ಕೊಯ್ಯೂರು ಪಾಂಬೆಲ್ ನಿವಾಸಿ ಸುಮಾರು 27 ವರ್ಷದಿಂದ ಬೆಂಗಳೂರುನಲ್ಲಿ ವಕೀಲ ವೃತ್ತಿಯಲ್ಲಿ ನಿರತರಾಗಿರುವ ಹೈಕೋರ್ಟ್ ಹಿರಿಯ ನ್ಯಾಯವಾದಿ ಕರುಣಾಕರ ಗೌಡ ಅವರು ಭಾರತ ಸರ್ಕಾರದ ಅವಿಭಾಜ್ಯ ಸಂಸ್ಥೆಯಾದ ಆರ್ಥಿಕ ಕಾನೂನುಗಳನ್ನು ಶಿಸ್ತು ಬದ್ಧವಾಗಿ ಜಾರಿಮಾಡುವ (Enforcement Directorate – ED) ಆಯ್ಕೆಯಾಗಿದ್ದಾರೆ.

ತನ್ನ ಖಾಸಗಿ ವೃತ್ತಿಯ ಜೊತೆಗೆ ಇ.ಡಿ ಪರ ಕೆಲಸಗಳನ್ನು ವಹಿಸಲು ಸರಕಾರ ಇವರನ್ನು ನಿಯೋಜಿಸಿದೆ. ಕೊಯ್ಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ನಿವೃತ್ತ ಶಿಕ್ಷಕ ದಿ. ಡೊಂಬಯ್ಯ ಗೌಡ ಪುತ್ರರಾಗಿದ್ದಾರೆ.

Related posts

ಅರಸಿನಮಕ್ಕಿ: ಕಾಡು ಹಂದಿ ದಾಳಿ

Suddi Udaya

ಕಳೆಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪ್ರಗತಿಪರ ಕೃಷಿಕ ಚಂದಪ್ಪ ಪೂಜಾರಿ ನಿಧನ

Suddi Udaya

ವೇಣೂರು ಭಗವಾನ್ ಬಾಹುಬಲಿ ಸ್ವಾಮಿ ಮಸ್ತಕಾಭಿಷೇಕ ಪ್ರಯುಕ್ತ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಮುಂಡಾಜೆ : ನಿಡಿಗಲ್ ನಿವಾಸಿ, ಗಣೇಶ ಪ್ರಭು ಹೃದಯಾಘಾತದಿಂದ ನಿಧನ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಂಸದ ಕ್ಯಾ.ಬ್ರಿಜೇಶ್ ಚೌಟ

Suddi Udaya
error: Content is protected !!