May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಅನುಗ್ರಹ ಎಲ್.ಕೆ.ಜಿ ವಿದ್ಯಾರ್ಥಿಗಳಿಂದ ಸೃಜನಾತ್ಮಕ ಚಟುವಟಿಕೆ

ಉಜಿರೆ: ಅನುಗ್ರಹ ಇಂಗ್ಲಿಷ್ ಮೀಡಿಯಂ ಶಾಲೆಯ ಎಲ್ ಕೆ ಜಿ ವಿದ್ಯಾರ್ಥಿಗಳಿಗಾಗಿ ಅ. 9 ರಂದು ಸೃಜನಾತ್ಮಕ ಚಟುವಟಿಕೆ ನಡೆಸಲಾಯಿತು. ಈ ಚಟುವಟಿಕೆಯಲ್ಲಿ ಮಕ್ಕಳು ಕ್ಲೇ/ಡೋ ಕಲೆಗಳಿಂದ ಹಣ್ಣು ಮತ್ತು ತರಕಾರಿಗಳ ಬಣ್ಣ ಮುದ್ರಣ ಮಾಡಿದರು.

ಕಾರ್ಯಕ್ರಮದ ಪ್ರಾರಂಭದಲ್ಲಿ ಶಿಕ್ಷಕರು ಮಕ್ಕಳಿಗೆ ಹಣ್ಣುಗಳು ಮತ್ತು ತರಕಾರಿಗಳ ಪರಿಚಯ ನೀಡಿ, ಅವುಗಳ ಪೌಷ್ಟಿಕ ಮಹತ್ವವನ್ನು ವಿವರಿಸಿದರು. ಮಕ್ಕಳು ಚಟುವಟಿಕೆಯಲ್ಲಿ ಉತ್ಸಾಹದಿಂದ ಭಾಗವಹಿಸಿ, ತಾವು ತಯಾರಿಸಿದ ಹಣ್ಣು ಹಾಗೂ ತರಕಾರಿಗಳನ್ನು ಆತ್ಮವಿಶ್ವಾಸದಿಂದ ವಿವರಣೆ ಮಾಡಿದರು.

ಪ್ರಾಂಶುಪಾಲರು ಕಾರ್ಯಕ್ರಮದಲ್ಲಿ ಹಾಜರಾಗಿ, ಮಕ್ಕಳ ಸೃಜನಶೀಲತೆಯನ್ನು ಮೆಚ್ಚಿದರು ಹಾಗೂ ಶಿಕ್ಷಕರು ಮತ್ತು ಪೋಷಕರು ನೀಡಿದ ಸಹಕಾರಕ್ಕೆ ಅಭಿನಂದನೆ ಸಲ್ಲಿಸಿದರು.
ಈ ಚಟುವಟಿಕೆ ಅತ್ಯಂತ ಯಶಸ್ವಿಯಾಗಿ ನೆರವೇರಿತು ಮತ್ತು ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಹಾಗೂ ಸೃಜನಾತ್ಮಕತೆ ಹೆಚ್ಚಿಸಲು ಸಹಾಯವಾಯಿತು.

Related posts

ಅಪ್ರಾಪ್ತ ಬಾಲಕನ ಅಪಹರಿಸಿ ಹಲ್ಲೆ ಪ್ರಕರಣ: ಆರೋಪಿಗಳಿಗೆ ಜಾಮೀನು ಮಂಜೂರು

Suddi Udaya

ಬೆಳ್ತಂಗಡಿ ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿಯ ಸಂಚಾಲಕರಾಗಿ ಅಬ್ದುಲ್ ಖಾದರ್ ನಾವೂರು ಆಯ್ಕೆ

Suddi Udaya

ನಡ: ಸ.ಪ್ರೌ.ಶಾಲೆಯಲ್ಲಿ ಗಿಡ ನಾಟಿ ಮತ್ತು ಪರಿಸರ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ‌ ಹಾಜರಾದ ಬುರುಡೆ ಚಿನ್ನಯ್ಯ ವಾಪಸ್ ಶಿವಮೊಗ್ಗ ಜೈಲಿಗೆ ಭದ್ರತೆಯಲ್ಲಿ ಪ್ರಯಾಣ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಗೆ ಉಜಿರೆ ಕಿರಣ್ ರಾವ್ ಕುಟುಂಬಸ್ಥರಿಂದ ರೂ.5ಲಕ್ಷ ದೇಣಿಗೆ

Suddi Udaya

ಧೀಮತಿ ಜೈನ ಮಹಿಳಾ ಸಮಾಜದ ವತಿಯಿಂದ ಧಾರ್ಮಿಕ ಸಂವಾದ ಕಾರ್ಯಕ್ರಮ

Suddi Udaya
error: Content is protected !!