August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು: ದೇಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರದ ವಿಜ್ಞಾಪನಾ ಪತ್ರ ಬಿಡುಗಡೆ

ಕೊಯ್ಯೂರು : ಕೊಯ್ಯೂರು ಗ್ರಾಮದ ದೇಂತ್ಯಾರು ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಜೀರ್ಣೋದ್ಧಾರದ ವಿಜ್ಞಾಪನ ಪತ್ರವನ್ನು ದೇವಳದ ಸಭಾಂಗಣದಲ್ಲಿ ಇತ್ತೀಚೆಗೆ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಶಾಸಕ ಹರೀಶ್ ಪೂಂಜ ಬಿಡುಗಡೆ ಮಾಡಿ ಮಾತನಾಡುತ್ತಾ ಈ ಮೊದಲು ದೇವಸ್ಥಾನದ ಅಭಿವೃದ್ಧಿಗಾಗಿ ರೂ. 25 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ.

ಬ್ರಹ್ಮ ಕಲಶ ಉತ್ಸವಕ್ಕೆ ಮತ್ತೆ 25 ಲಕ್ಷ ನೀಡುವುದಾಗಿ ಹಾಗೂ ಬಲ್ಯೊರೆಟ್ಟು,ಪಾಂಬೇಲು ರಸ್ತೆಗೆ ಕಾಂಕ್ರೀಟ್ ರಸ್ತೆ ಮಾಡಿಸಿ ಕೊಡುವುದಾಗಿ ವಾಗ್ದಾನ ಮಾಡಿದರು.
ಈ ಸಂದರ್ಭದಲ್ಲಿ ಗೌರವ ಸಲಹೆಗಾರರಾದ ಕುಶಾಲಪ್ಪ ಗೌಡ ಪೂವಾಜೆ, ಪಿಲಿಗೂಡು ರೈತ ಬಂಧು ಆಹಾರೋಧ್ಯಮ ಮಾಲೀಕರಾದ ಶಿವಶಂಕರ ನಾಯಕ್‌, ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸದಸ್ಯರು ಜೀರ್ಣೋದ್ಧಾರ ಸಮಿತಿ ಅನುವಂಶಿಕ ಮೊಕ್ತೇಸರರು ಮತ್ತು ಊರಿನ ಭಕ್ತರು ಉಪಸ್ಥಿತರಿದ್ದರು.

Related posts

ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಜೆಸಿಐ ಉಜಿರೆ ಸಿಟಿ ಘಟಕದ ವತಿಯಿಂದ ಪ್ರಯಾಸ್ ಡೇ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಸಂತ ತೆರೇಸಾ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಾಗಾರ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವ ಉದ್ಘಾಟನೆ

Suddi Udaya

ಅಸಹಜವಾಗಿ ಸಾವನ್ನಪ್ಪಿದ ಬಾಲಕ ಸುಮಂತ್ ಮನೆಗೆ:ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಪದಾಧಿಕಾರಿಗಳು ಭೇಟಿ

Suddi Udaya
error: Content is protected !!