26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು: ದೇಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರದ ವಿಜ್ಞಾಪನಾ ಪತ್ರ ಬಿಡುಗಡೆ

ಕೊಯ್ಯೂರು : ಕೊಯ್ಯೂರು ಗ್ರಾಮದ ದೇಂತ್ಯಾರು ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಜೀರ್ಣೋದ್ಧಾರದ ವಿಜ್ಞಾಪನ ಪತ್ರವನ್ನು ದೇವಳದ ಸಭಾಂಗಣದಲ್ಲಿ ಇತ್ತೀಚೆಗೆ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಶಾಸಕ ಹರೀಶ್ ಪೂಂಜ ಬಿಡುಗಡೆ ಮಾಡಿ ಮಾತನಾಡುತ್ತಾ ಈ ಮೊದಲು ದೇವಸ್ಥಾನದ ಅಭಿವೃದ್ಧಿಗಾಗಿ ರೂ. 25 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ.

ಬ್ರಹ್ಮ ಕಲಶ ಉತ್ಸವಕ್ಕೆ ಮತ್ತೆ 25 ಲಕ್ಷ ನೀಡುವುದಾಗಿ ಹಾಗೂ ಬಲ್ಯೊರೆಟ್ಟು,ಪಾಂಬೇಲು ರಸ್ತೆಗೆ ಕಾಂಕ್ರೀಟ್ ರಸ್ತೆ ಮಾಡಿಸಿ ಕೊಡುವುದಾಗಿ ವಾಗ್ದಾನ ಮಾಡಿದರು.
ಈ ಸಂದರ್ಭದಲ್ಲಿ ಗೌರವ ಸಲಹೆಗಾರರಾದ ಕುಶಾಲಪ್ಪ ಗೌಡ ಪೂವಾಜೆ, ಪಿಲಿಗೂಡು ರೈತ ಬಂಧು ಆಹಾರೋಧ್ಯಮ ಮಾಲೀಕರಾದ ಶಿವಶಂಕರ ನಾಯಕ್‌, ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸದಸ್ಯರು ಜೀರ್ಣೋದ್ಧಾರ ಸಮಿತಿ ಅನುವಂಶಿಕ ಮೊಕ್ತೇಸರರು ಮತ್ತು ಊರಿನ ಭಕ್ತರು ಉಪಸ್ಥಿತರಿದ್ದರು.

Related posts

ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗನಗದು ದೋಚಿ ಪರಾರಿ

Suddi Udaya

ಶಿಶಿಲದಲ್ಲಿ ಮಹಿಳೆಯ ಅಸಹಜ ಸಾವು: ಧರ್ಮಸ್ಥಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸಂತ ತೆರೇಸಾ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಇನ್ವೆಸ್ಟಿಚರ್ ಸಮಾರಂಭ

Suddi Udaya

ಇಳಂತಿಲ ಗ್ರಾ. ಪಂ. ನ ಪ್ರಭಾರ ಅಧ್ಯಕ್ಷರಾಗಿ ಸವಿತಾ ಹೆಚ್. ಅಧಿಕಾರ ಸ್ವೀಕಾರ

Suddi Udaya

ಬಳಂಜ ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ಸಂಭ್ರಮ 2025

Suddi Udaya
error: Content is protected !!