May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ: ಅವಿವಾಹಿತ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

ತಣ್ಣೀರುಪಂತ: ತಣ್ಣೀರುಪಂತ ಬಿಲ್ಲವ ಸಂಘದ ಸಕ್ರಿಯ ಸದಸ್ಯ , ತಣ್ಣೀರುಪಂತ ಶಾರದ ಉತ್ಸವ ಸಮಿತಿ ಅಧ್ಯಕ್ಷ
ಅವಿವಾಹಿತ ಸಂತೋಷ್ ಕುಮಾರ್ ಅಳಕ್ಕೆ (40ವ) ನೇಣಿಗೆ ಶರಣಾದ ಘಟನೆ ಅ.9 ರಂದು ನಡೆದಿದೆ.

ತಾಯಿ‌ ಬಳಿ ಹತ್ತಿರದ ತೋಟದಿಂದ ತೆಂಗಿನಕಾಯಿ ತರಲು ಹೇಳಿದ ಸಂತೋಷ್ ಮನೆಯ ಗೋಡೆಯ ಅಡ್ಡ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಾರೆ ಕೆಲಸದ ವೃತ್ತಿ ನಡೆಸುತ್ತಿದ್ದ ಸಂತೋಷ್ ಆರೋಗ್ಯದ ಸಮಸ್ಯೆಯಿಂದ ಕೆಲ ದಿನಗಳಿಂದ ಬಳಲುತ್ತಿದ್ದರು, ಇದರಿಂದ ಮನನೊಂದು ಈ ರೀತಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ತಾಯಿ, ಮತ್ತು ಸಹೋದರಿಯರನ್ನು ಅಗಲಿದ್ದಾರೆ.

Related posts

ಕಳೆಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆ

Suddi Udaya

ಓಡಿಲ್ನಾಳ ಶಾಲೆಯಲ್ಲಿ ನಡೆಯುತ್ತಿರುವ ವಾಣಿ ಪ.ಪೂ. ಕಾಲೇಜಿನ ಎನ್ನೆಸ್ಸೆಸ್‌ ಶಿಬಿರಕ್ಕೆ ವಿಭಾಗಾಧಿಕಾರಿ ಸವಿತಾ ಎರ್ಮಾಳ್ ಭೇಟಿ

Suddi Udaya

ಶಿಬಾಜೆ ಶ್ರೀಧರ ಕೊಲೆ ಪ್ರಕರಣದ ದೂರುದಾರ ಆತ್ಮಹತ್ಯೆಗೆ ಯತ್ನ

Suddi Udaya

ಕ್ಯಾಂಪ್ಕೊ “ಸಾಂತ್ವನ” ಧನಸಹಾಯ ಹಸ್ತಾಂತರ

Suddi Udaya

ಮಧ್ವ ಯಕ್ಷಕೂಟ ವತಿಯಿಂದ ನವರಾತ್ರಿ ಪ್ರಯುಕ್ತ ಕೊಲ್ಪೆದಬೈಲಿ ನಲ್ಲಿ ಯಕ್ಷಗಾನ ತಾಳಮದ್ದಳೆ:  ಯಕ್ಷಗಾನಕ್ಕೆ ಪ್ರೋತ್ಸಾಹ ಅಗತ್ಯ:ಡಾ. ಸುಬ್ರಹ್ಮಣ್ಯ ಬಲ್ಲಾಳ್

Suddi Udaya

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ

Suddi Udaya
error: Content is protected !!