May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಎಚ್ ಐ ವಿ ಯ ಬಗ್ಗೆ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಎಚ್ ಐ ವಿ ಯ ಬಗ್ಗೆ ಮಾಹಿತಿ ಕಾರ್ಯಗಾರ ನಡೆಯಿತು.

ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಸಾರ್ವಜನಿಕ ತಾಲೂಕು ಆಸ್ಪತ್ರೆ ಆರೋಗ್ಯ ಸಲಹೆಗಾರರು ಶ್ರೀಧರ್ಮ ಪಾಲ್ ಮಾಹಿತಿ ನೀಡಿದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದೊಂದಿಗೆ ಕಾರ್ಯಕ್ರಮ ಆಯೋಜನೆಗೊಂಡಿತು. ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕೆಸರಲ್ಲಿ ಕಸರತ್ತು – ವಿಶೇಷ ಸ್ಪರ್ಧೆಗಳ ಆಯೋಜನೆ

Suddi Udaya

ಅಳದಂಗಡಿ: ಪ್ರಸಿದ್ದ ನಾದಸ್ವರ ವಾದಕ ಗಣೇಶ್ ಪೂಜಾರಿ ಕಾಡಂಗೆ ಅನಾರೋಗ್ಯದಿಂದ ನಿಧನ

Suddi Udaya

ಅ. 6 -7: ಮೂಡಬಿದ್ರೆ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್ ನಲ್ಲಿ “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ: ಉದ್ಯೋಗಾಕಾಂಕ್ಷಿ ಯುವಕ- ಯುವತಿಯರು ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬಹುದು: ಶಾಸಕ ಹರೀಶ್ ಪೂಂಜ

Suddi Udaya

ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಸಂದೇಶ್ ಪೂಜಾರಿ ಕೈರೋಡಿ

Suddi Udaya

ಕೊಕ್ಕಡ ಬಿಜೆಪಿ ಶಕ್ತಿಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!