August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಎಚ್ ಐ ವಿ ಯ ಬಗ್ಗೆ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಎಚ್ ಐ ವಿ ಯ ಬಗ್ಗೆ ಮಾಹಿತಿ ಕಾರ್ಯಗಾರ ನಡೆಯಿತು.

ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಸಾರ್ವಜನಿಕ ತಾಲೂಕು ಆಸ್ಪತ್ರೆ ಆರೋಗ್ಯ ಸಲಹೆಗಾರರು ಶ್ರೀಧರ್ಮ ಪಾಲ್ ಮಾಹಿತಿ ನೀಡಿದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದೊಂದಿಗೆ ಕಾರ್ಯಕ್ರಮ ಆಯೋಜನೆಗೊಂಡಿತು. ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಅಕ್ಟೋಬರ್ ನಲ್ಲಿ ಬೆಳ್ತಂಗಡಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ : ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಟಿ. ಜಯಂತ್ ಹಾಗೂ ಎಂ.ಡಿ ಸಮೀರ್ ವಿರುದ್ಧ ತನಿಖೆ ಕೋರಿ ಕೋರ್ಟ್ ಗೆ ಅರ್ಜಿ

Suddi Udaya

ಹೊಸಂಗಡಿ ಶೌರ್ಯ ‌ವಿಪತ್ತು ನಿರ್ವಹಣಾ ಘಟಕದಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ

Suddi Udaya

ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ: ನಾವೂರಿನಲ್ಲಿ ಸಂಭ್ರಮಾಚರಣೆ

Suddi Udaya

ಓಡಿಲ್ನಾಳ: ಮೇಗಿನ‌ ಮೈರಾರು ನಿವಾಸಿ ವೆಂಕಟೇಶ್‌ ಬೈಪಾಡಿತ್ತಾಯ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಡಾ. ಬಾಬು ಜಗಜೀವನರಾಮ್ ರವರ 118 ನೇ ಜನ್ಮ ದಿನಾಚರಣೆ

Suddi Udaya
error: Content is protected !!