August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಅನುಗ್ರಹ ಎಲ್.ಕೆ.ಜಿ ವಿದ್ಯಾರ್ಥಿಗಳಿಂದ ಸೃಜನಾತ್ಮಕ ಚಟುವಟಿಕೆ

ಉಜಿರೆ: ಅನುಗ್ರಹ ಇಂಗ್ಲಿಷ್ ಮೀಡಿಯಂ ಶಾಲೆಯ ಎಲ್ ಕೆ ಜಿ ವಿದ್ಯಾರ್ಥಿಗಳಿಗಾಗಿ ಅ. 9 ರಂದು ಸೃಜನಾತ್ಮಕ ಚಟುವಟಿಕೆ ನಡೆಸಲಾಯಿತು. ಈ ಚಟುವಟಿಕೆಯಲ್ಲಿ ಮಕ್ಕಳು ಕ್ಲೇ/ಡೋ ಕಲೆಗಳಿಂದ ಹಣ್ಣು ಮತ್ತು ತರಕಾರಿಗಳ ಬಣ್ಣ ಮುದ್ರಣ ಮಾಡಿದರು.

ಕಾರ್ಯಕ್ರಮದ ಪ್ರಾರಂಭದಲ್ಲಿ ಶಿಕ್ಷಕರು ಮಕ್ಕಳಿಗೆ ಹಣ್ಣುಗಳು ಮತ್ತು ತರಕಾರಿಗಳ ಪರಿಚಯ ನೀಡಿ, ಅವುಗಳ ಪೌಷ್ಟಿಕ ಮಹತ್ವವನ್ನು ವಿವರಿಸಿದರು. ಮಕ್ಕಳು ಚಟುವಟಿಕೆಯಲ್ಲಿ ಉತ್ಸಾಹದಿಂದ ಭಾಗವಹಿಸಿ, ತಾವು ತಯಾರಿಸಿದ ಹಣ್ಣು ಹಾಗೂ ತರಕಾರಿಗಳನ್ನು ಆತ್ಮವಿಶ್ವಾಸದಿಂದ ವಿವರಣೆ ಮಾಡಿದರು.

ಪ್ರಾಂಶುಪಾಲರು ಕಾರ್ಯಕ್ರಮದಲ್ಲಿ ಹಾಜರಾಗಿ, ಮಕ್ಕಳ ಸೃಜನಶೀಲತೆಯನ್ನು ಮೆಚ್ಚಿದರು ಹಾಗೂ ಶಿಕ್ಷಕರು ಮತ್ತು ಪೋಷಕರು ನೀಡಿದ ಸಹಕಾರಕ್ಕೆ ಅಭಿನಂದನೆ ಸಲ್ಲಿಸಿದರು.
ಈ ಚಟುವಟಿಕೆ ಅತ್ಯಂತ ಯಶಸ್ವಿಯಾಗಿ ನೆರವೇರಿತು ಮತ್ತು ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಹಾಗೂ ಸೃಜನಾತ್ಮಕತೆ ಹೆಚ್ಚಿಸಲು ಸಹಾಯವಾಯಿತು.

Related posts

ಕುಂಭಶ್ರೀ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಗಿರೀಶ್ ಕೆ.ಎಚ್.ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ: ನೂತನ ನಿರ್ದೇಶಕರ ಪದಗ್ರಹಣ ಮತ್ತು 2025ರ ಸಾಧಕರ ಪ್ರತಿಭಾ ಪುರಸ್ಕಾರ

Suddi Udaya

ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ ಸ್ವೀಕರಿಸಿದ ಮೋಹನ್ ಕುಮಾರ್ ಗೆ ಗೌರವ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ಇಳಂತಿಲ ವಾಣಿಶ್ರೀ ಭಜನಾ ಮಂದಿರದಲ್ಲಿ ರಕ್ತದಾನ ಶಿಬಿರ

Suddi Udaya

ರಾಜ್ಯಮಟ್ಟದ ಸ್ಕ್ವೇಯ್ ಮಾರ್ಸಲ್ ಆರ್ಟ್ಸ್ ಸ್ಪರ್ಧೆ: ಶಹೀರ್ ಅನಸ್ ರವರಿಗೆ ಚಿನ್ನದ ಪದಕ

Suddi Udaya
error: Content is protected !!