25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ: ಸತತ 15 ನೇ ಬಾರಿಗೆ ಪ್ರಥಮ ಸ್ಥಾನ ಪಡೆದ ಬಂದಾರು ಸ.ಉ. ಹಿ. ಪ್ರಾ. ಶಾಲಾ ವಿದ್ಯಾರ್ಥಿಗಳ ತಂಡ

ಬಂದಾರು : ವಿಟ್ಲ ಪದವಿ ಪೂರ್ವ ಕಾಲೇಜು ನಲ್ಲಿ ನಡೆದ 14 ನೇ ವಯೋಮಾನದ ಬಾಲಕಿಯರ ವಿಭಾಗದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಸ.ಉ. ಹಿ. ಪ್ರಾಥಮಿಕ ಶಾಲೆ ಬಾಲಕಿಯರ ತಂಡ ಸತತವಾಗಿ 15 ನೇ ಬಾರಿಗೆ ಪ್ರಥಮ ಸ್ಥಾನ ಪಡೆದು ದಕ್ಷಿಣ ಕನ್ನಡ ಜಿಲ್ಲೆಯ ವಿವೇಕಾನಂದ ಮುಂಡಾಜೆಯಲ್ಲಿ ನಡೆಯುವ ವಿಭಾಗ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿ ಪ್ರಶಸ್ತಿ ತನ್ನದಾಗಿಸಿಕೊಂಡರು.

ಉತ್ತಮ ಅಲ್ ರೌಂಡರ್ ಆಗಿ ಕು.ರಕ್ಷಿತಾ ಬಂದಾರು, ಉತ್ತಮ ಎತ್ತುವಿಕೆಗಾರ್ತಿಯಾಗಿ ಕು.ಅತಿಶ್ರೀ ವೈಯಕ್ತಿಕ ಪ್ರಶಸ್ತಿ ತನ್ನದಾಗಿಸಿಕೊಂಡರು. ಶಾಲಾ ಶಿಕ್ಷಕರು ಹಾಗೂ ಹಳೆ ವಿದ್ಯಾರ್ಥಿಗಳು, ಪೋಷಕರು, ವಿದ್ಯಾಭಿಮಾನಿಗಳು ಸಹಕರಿಸಿದರು, ವಿಜೇತ ತಂಡಕ್ಕೆ ಅಭಿನಂದನೆ ಸಲ್ಲಿಸಿದರು.

Related posts

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಭವ್ಯ ರಂಗಮಂಟಪದಲ್ಲಿ “ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ ಪ್ರದರ್ಶನ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಫಲಾನುಭವಿಗಳಿಗೆ ಜಾಗತಿಕ ವನ್ಯಜೀವಿ ಸಂರಕ್ಷಣಾ ಸಂಘದಿಂದ ಚಾಲಾನ ಪರವಾನಿಗೆ ಹಾಗೂ ತೋಟಗಾರಿಕಾ ಬೆಳೆಗಳ ಸಸಿ ವಿತರಣೆ

Suddi Udaya

ಮಡಂತ್ಯಾರಿನಲ್ಲಿ ಆಧಾರ್ ಶಿಬಿರ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಅಕ್ರಮ ಗೋಸಾಗಾಟ ಮಾಡಿದವನ ಮನೆ ಜಪ್ತಿ ಮಾಡಿದ ಧರ್ಮಸ್ಥಳ ಪೊಲೀಸರು

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ ಇವರ ವತಿಯಿಂದ ವಿದ್ಯಾಸಿರಿ ಕಾರ್ಯಕ್ರಮ ಉದ್ಘಾಟನೆ

Suddi Udaya
error: Content is protected !!