May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ: ಅವಿವಾಹಿತ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

ತಣ್ಣೀರುಪಂತ: ತಣ್ಣೀರುಪಂತ ಬಿಲ್ಲವ ಸಂಘದ ಸಕ್ರಿಯ ಸದಸ್ಯ , ತಣ್ಣೀರುಪಂತ ಶಾರದ ಉತ್ಸವ ಸಮಿತಿ ಅಧ್ಯಕ್ಷ
ಅವಿವಾಹಿತ ಸಂತೋಷ್ ಕುಮಾರ್ ಅಳಕ್ಕೆ (40ವ) ನೇಣಿಗೆ ಶರಣಾದ ಘಟನೆ ಅ.9 ರಂದು ನಡೆದಿದೆ.

ತಾಯಿ‌ ಬಳಿ ಹತ್ತಿರದ ತೋಟದಿಂದ ತೆಂಗಿನಕಾಯಿ ತರಲು ಹೇಳಿದ ಸಂತೋಷ್ ಮನೆಯ ಗೋಡೆಯ ಅಡ್ಡ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಾರೆ ಕೆಲಸದ ವೃತ್ತಿ ನಡೆಸುತ್ತಿದ್ದ ಸಂತೋಷ್ ಆರೋಗ್ಯದ ಸಮಸ್ಯೆಯಿಂದ ಕೆಲ ದಿನಗಳಿಂದ ಬಳಲುತ್ತಿದ್ದರು, ಇದರಿಂದ ಮನನೊಂದು ಈ ರೀತಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ತಾಯಿ, ಮತ್ತು ಸಹೋದರಿಯರನ್ನು ಅಗಲಿದ್ದಾರೆ.

Related posts

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ, ಶಿಲಾನ್ಯಾಸ

Suddi Udaya

“ನಮ್ಮೂರು ನಮ್ಮ ಕೆರೆ” ವಿಶಿಷ್ಟ ಸೇವೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ವಿಜಯವಾಣಿ ವಿಜಯರತ್ನ ಅಂತರಾಷ್ಟ್ರೀಯ ಪ್ರಶಸ್ತಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ, ಉಜಿರೆ ಸಾನಿದ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ನೈನಾಡು ಅಂಗನವಾಡಿ ಕೇಂದ್ರಕ್ಕೆ ಹಿಂಭಾಗದ ಕಾಂಪೌಂಡ್ ಗೋಡೆ ಕುಸಿದು ಹಾನಿ

Suddi Udaya

ಪುತ್ತೂರು ವಿವೇಕಾನಂದ ಕಾಲೇಜಿನ ಇಕೋ ಕ್ಲಬ್ ವಿದ್ಯಾರ್ಥಿಗಳಿಂದ ಗುರುವಾಯನಕೆರೆ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಅಡಿಕೆ ಆಮದು ನಿಷೇಧ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ: ಮಾ.7 ರಂದು ದ.ಕ ಜಿಲ್ಲಾಧಿಕಾರಿ ಕಛೇರಿ ಎದುರು ಬೃಹತ್ ಪ್ರತಿಭಟನೆ

Suddi Udaya
error: Content is protected !!