25.3 C
ಪುತ್ತೂರು, ಬೆಳ್ತಂಗಡಿ
June 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಗಾಡಿ ಶಾಲೆಯ ಶಿಕ್ಷಕ ಅಮಿತಾನಂದ ಹೆಗ್ಡೆ ರವರಿಗೆ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ಬೆಳ್ತಂಗಡಿ: ನವ ದೆಹಲಿಯ ಸಂವಿಧಾನ ಭವನದಲ್ಲಿ ಜರುಗಿದ ರಾಷ್ಟ್ರಮಟ್ಟದ ಭಾರತ್ ಜ್ಯೋತಿ ಪ್ರತಿಭಾ ಸಮ್ಮಾನ್ ಸಮಾರಂಭದಲ್ಲಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಂಗಾಡಿ ಬೆಳ್ತಂಗಡಿ ತಾಲೂಕು ಇಲ್ಲಿಯ ಶಿಕ್ಷಕ ಅಮಿತಾನಂದ ಹೆಗ್ಡೆ ಇವರು ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ಹಾಗೂ ತಂತ್ರಜ್ಞಾನದ ಬಳಕೆಯ ಶಿಕ್ಷಣದ ಮೂಲಕ ಸಲ್ಲಿಸುತ್ತಿರುವ ಸೇವೆಗಾಗಿ ಎಂಎಲ್‌ವಿಎ ಗ್ಲೋಬಲ್ ಉತ್ತಮ ಶಿಕ್ಷಕ ರಾಷ್ಟ್ರಮಟ್ಟದ ಪ್ರಶಸ್ತಿಯನ್ನು ಸ್ವೀಕರಿಸಿದರು.

ಇವರು ಕರ್ನಾಟಕ ರಾಜ್ಯ ಸರ್ಕಾರವು ನೀಡುವ ಉತ್ತಮ ಶಿಕ್ಷಕ ರಾಜ್ಯ ಪ್ರಶಸ್ತಿಯನ್ನು 2022ರಲ್ಲಿ ಪಡೆದಿದ್ದರು.

Related posts

ಪಿಲ್ಯ: ಬರಾಯದಲ್ಲಿ ಕಾಲುಸಂಕ ಕಾಮಗಾರಿಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ನಾವೂರುನಲ್ಲಿ ಆಧಾರ್‌ ಕಾರ್ಡ್ ನೋಂದಾವಣೆ ಶಿಬಿರ

Suddi Udaya

ಬೆಳಾಲು: ಕೊಯ್ಯೂರು ಅರಣ್ಯದಲ್ಲಿ ಬೆಂಕಿ

Suddi Udaya

ಬದ್ಯಾರ್: ರಸ್ತೆಯಲ್ಲಿ ಬಾಯಿ ತೆರದ ಗುಂಡಿ: ಅಪಾಯದ ಸೂಚನೆ

Suddi Udaya

ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಗ್ರಾಹಕರ ಸಭೆ

Suddi Udaya

ತಾಲ್ಲೂಕು ಮಟ್ಟದ ಕರಾಟೆ ಪಂದ್ಯಾಟ: ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!