26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಿಗೆ ಷೂ ಎಸೆದ ಪ್ರಕರಣ ತನಿಖೆ ನಡೆಸಿ ಆರೋಪಿಯ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಿ: ರಕ್ಷಿತ್ ಶಿವರಾಂ

ಬೆಳ್ತಂಗಡಿ: ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಿಗೆ ಷೂ ಎಸೆದ ಪ್ರಕರಣದಲ್ಲಿ ಕೂಡಲೇ ಸಮರ್ಪಕವಾದ ತನಿಖೆ ನಡೆಸಿ ಆರೋಪಿಯ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಒತ್ತಾಯಿಸಿದ್ದಾರೆ.


ಈ ಘಟನೆಯಿಂದಾಗಿ ಭಾರತದ ಸಂವಿಧಾನಕ್ಕೆ ಅವಮಾನವಾಗಿದೆ. ನ್ಯಾಯಾಂಗ ವ್ಯವಸ್ತೆಯನ್ನು ಅವಮಾನಿಸಲಾಗಿದೆ. ಎಸೆದ ವ್ಯಕ್ತಿಯ ಹಿಂದಿರುವ ಶಕ್ತಿಗಳನ್ನು ತನಿಖೆ ನಡೆಸಿ ಹೊರತರುವ ಕಾರ್ಯವನ್ನು ಮಾಡಬೇಕಾಗಿದೆ. ಇಂತಹ ಘಟನೆಗಳಿಂದಾಗಿ ನಾವು ತಲೆತಗ್ಗಿಸಬೇಕಾದ ಸ್ಥಿತಿ ಎದುರಾಗಿದೆ ಸರಕಾರ ಕೂಡಲೇ ಈ ಬಗ್ಗೆ ಅಗತ್ಯ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಜೆಜೆಸಿ ಮತ್ತು ಲೇಡಿ ಜೆಸಿ ಸಮ್ಮೇಳನದಲ್ಲಿ ಪ್ರಶಸ್ತಿ

Suddi Udaya

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ನರೇಗಾದಲ್ಲಿ ಗುರಿ ಸಾಧಿಸಿದ ಅರಸಿನಮಕ್ಕಿ ಗ್ರಾ.ಪಂ. ಗೆ ಪ್ರಶಂಸಾ ಪತ್ರ ಮತ್ತು ಸ್ಮರಣಿಕೆ ಗೌರವ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ವಿಧಾನ ಸಭಾ ಅಧ್ಯಕ್ಷ ಯು ಟಿ ಖಾದರ್ ಗೆ ಆಮಂತ್ರಣ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕನ್ಯಾಡಿ ಸ್ವಾಮೀಜಿಗಳಿಗೆ ಗೌರವಾಭಿನಂದನೆ

Suddi Udaya

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya
error: Content is protected !!