23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂಡಿಂಜೆ: ಅಕ್ರಮ ಮರಳು ಸಾಗಾಟ : ರೂ.7 ಸಾವಿರ ಮೌಲ್ಯದ ಮರಳು ವಶಪಡಿಸಿಕೊಂಡ ವೇಣೂರು ಪೊಲೀಸರು

ಅಂಡಿಂಜೆ ಗ್ರಾಮದ ಕಂಚ ಎಂಬಲ್ಲಿ ಟಿಪ್ಪರ್‌ ವಾಹನದಲ್ಲಿ ಅಕ್ರಮ ಮರಳು ಸಾಗಟ ನಡೆಸುತ್ತಿದ್ದ ವೇಳೆ ವೇಣೂರು ಪೊಲೀಸರು ದಾಳಿ ನಡೆಸಿದ ಘಟನೆ ಅ.10 ರಂದು ನಡೆದಿದೆ.

ಘಟನೆ ವಿವರ: ಪೊಲೀಸ್‌ ಉಪನಿರೀಕ್ಷಕ ಅಕ್ಷಯ್‌ ಸಿಬ್ಬಂದಿಗಳೊಂದಿಗೆ ಅ.10 ರಂದು ಇಲಾಖಾ ವಾಹನದಲ್ಲಿ ರೌಂಡ್ಸ್‌ ಕರ್ತವ್ಯದಲ್ಲಿರುವ ಸಮಯ ದೊರೆತ ಖಚಿತ ಮಾಹಿತಿ ಮೇರೆಗೆ ಅಂಡಿಂಜೆ ಗ್ರಾಮದ ಕಂಚ ಎಂಬಲ್ಲಿಗೆ ಬೆಳಿಗ್ಗೆ ಆರೋಪಿತರುಗಳು ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದು ಪೊಲೀಸ್‌ ಉಪನಿರೀಕ್ಷಕ ಅಕ್ಷಯ್‌ ರವರನ್ನು ಕಂಡು ಓಡಿ ಪರಾರಿಯಾಗಿದ್ದು ಸ್ಥಳದಲ್ಲಿ ಆರೋಪಿತರುಗಳು ನದಿ(ತೋಡು) ಯಿಂದ ಅಕ್ರಮ ಮರಳುಗಾರಿಕೆ ನಡೆಸಿ ಟಿಪ್ಪರ್‌ ವಾಹನ ನಂಬ್ರ KL05V0939 ನೇದರಲ್ಲಿ ಅರ್ಧದಷ್ಟು ಲೋಡ್ ಮಾಡಿ ಸುಮಾರು ಒಂದೂವರೆ ಯೂನಿಟ್ ಮರಳು ತುಂಬಿಸಿದ್ದು ಇದರ ಅಂದಾಜು ಮೌಲ್ಯ 7,000/-ರೂ ಆಗಬಹುದು.

Related posts

ನಡ ಸ.ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಏಕಾಹ ಭಜನಾ ಮಹೋತ್ಸವ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಜೆ.ಕೆ ಪೌಲ್ ರವರಿಗೆ ಶ್ರದ್ಧಾಂಜಲಿ

Suddi Udaya

ಲಾಯಿಲ: ಪಡ್ಲಾಡಿ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಗಣರಾಜ್ಯೋತ್ಸವ

Suddi Udaya
error: Content is protected !!