26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂಡಿಂಜೆ: ಅಕ್ರಮ ಮರಳು ಸಾಗಾಟ : ರೂ.7 ಸಾವಿರ ಮೌಲ್ಯದ ಮರಳು ವಶಪಡಿಸಿಕೊಂಡ ವೇಣೂರು ಪೊಲೀಸರು

ಅಂಡಿಂಜೆ ಗ್ರಾಮದ ಕಂಚ ಎಂಬಲ್ಲಿ ಟಿಪ್ಪರ್‌ ವಾಹನದಲ್ಲಿ ಅಕ್ರಮ ಮರಳು ಸಾಗಟ ನಡೆಸುತ್ತಿದ್ದ ವೇಳೆ ವೇಣೂರು ಪೊಲೀಸರು ದಾಳಿ ನಡೆಸಿದ ಘಟನೆ ಅ.10 ರಂದು ನಡೆದಿದೆ.

ಘಟನೆ ವಿವರ: ಪೊಲೀಸ್‌ ಉಪನಿರೀಕ್ಷಕ ಅಕ್ಷಯ್‌ ಸಿಬ್ಬಂದಿಗಳೊಂದಿಗೆ ಅ.10 ರಂದು ಇಲಾಖಾ ವಾಹನದಲ್ಲಿ ರೌಂಡ್ಸ್‌ ಕರ್ತವ್ಯದಲ್ಲಿರುವ ಸಮಯ ದೊರೆತ ಖಚಿತ ಮಾಹಿತಿ ಮೇರೆಗೆ ಅಂಡಿಂಜೆ ಗ್ರಾಮದ ಕಂಚ ಎಂಬಲ್ಲಿಗೆ ಬೆಳಿಗ್ಗೆ ಆರೋಪಿತರುಗಳು ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದು ಪೊಲೀಸ್‌ ಉಪನಿರೀಕ್ಷಕ ಅಕ್ಷಯ್‌ ರವರನ್ನು ಕಂಡು ಓಡಿ ಪರಾರಿಯಾಗಿದ್ದು ಸ್ಥಳದಲ್ಲಿ ಆರೋಪಿತರುಗಳು ನದಿ(ತೋಡು) ಯಿಂದ ಅಕ್ರಮ ಮರಳುಗಾರಿಕೆ ನಡೆಸಿ ಟಿಪ್ಪರ್‌ ವಾಹನ ನಂಬ್ರ KL05V0939 ನೇದರಲ್ಲಿ ಅರ್ಧದಷ್ಟು ಲೋಡ್ ಮಾಡಿ ಸುಮಾರು ಒಂದೂವರೆ ಯೂನಿಟ್ ಮರಳು ತುಂಬಿಸಿದ್ದು ಇದರ ಅಂದಾಜು ಮೌಲ್ಯ 7,000/-ರೂ ಆಗಬಹುದು.

Related posts

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya

ಸಾಮಾಜಿಕ ಜಾಲತಾಣಗಳ ಮುಖಾಂತರ ಸುಳ್ಳು ಸುದ್ದಿಗಳನ್ನು ಹರಡುತ್ತಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಕಾಂಗ್ರೆಸ್ ಜಿಲ್ಲಾ ಸಾಮಾಜಿಕ ಜಾಲಾತಾಣ ವಿಭಾಗದ ಪ್ರಧಾನ ಕಾರ್ಯದರ್ಶಿ ಗಣೇಶ್ ರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya

ಗಾಳಿ ಮಳೆಗೆ ಕುಸಿದು ಬಿದ್ದ ಮನೆ : ಉಜಿರೆ ಗ್ರಾ.ಪಂ. ನಿಂದ ರೂ.10 ಸಾವಿರ ಪರಿಹಾರ ಮಂಜೂರು

Suddi Udaya

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳಾಲಿನಲ್ಲಿ ಅಕ್ರಮ ಮದ್ಯ ದಾಸ್ತಾನು ಘಟಕಕ್ಕೆ ಅಬಕಾರಿ ದಾಳಿ: ಆರೋಪಿ ದಯಾನಂದ ಸಹಿತ ರೂ.45 ಸಾವಿರ ಮೌಲ್ಯದ ಮದ್ಯ ವಶಕ್ಕೆ

Suddi Udaya

ಲೋಕಸಭಾ ಚುನಾವಣೆ ಹಿನ್ನಲೆ: ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿ.ಆರ್.ಪಿ. ಎಫ್ ಯೋಧರು ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರ ಪಥ ಸಂಚಲನ

Suddi Udaya
error: Content is protected !!