July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂಡಿಂಜೆ: ಅಕ್ರಮ ಮರಳು ಸಾಗಾಟ : ರೂ.7 ಸಾವಿರ ಮೌಲ್ಯದ ಮರಳು ವಶಪಡಿಸಿಕೊಂಡ ವೇಣೂರು ಪೊಲೀಸರು

ಅಂಡಿಂಜೆ ಗ್ರಾಮದ ಕಂಚ ಎಂಬಲ್ಲಿ ಟಿಪ್ಪರ್‌ ವಾಹನದಲ್ಲಿ ಅಕ್ರಮ ಮರಳು ಸಾಗಟ ನಡೆಸುತ್ತಿದ್ದ ವೇಳೆ ವೇಣೂರು ಪೊಲೀಸರು ದಾಳಿ ನಡೆಸಿದ ಘಟನೆ ಅ.10 ರಂದು ನಡೆದಿದೆ.

ಘಟನೆ ವಿವರ: ಪೊಲೀಸ್‌ ಉಪನಿರೀಕ್ಷಕ ಅಕ್ಷಯ್‌ ಸಿಬ್ಬಂದಿಗಳೊಂದಿಗೆ ಅ.10 ರಂದು ಇಲಾಖಾ ವಾಹನದಲ್ಲಿ ರೌಂಡ್ಸ್‌ ಕರ್ತವ್ಯದಲ್ಲಿರುವ ಸಮಯ ದೊರೆತ ಖಚಿತ ಮಾಹಿತಿ ಮೇರೆಗೆ ಅಂಡಿಂಜೆ ಗ್ರಾಮದ ಕಂಚ ಎಂಬಲ್ಲಿಗೆ ಬೆಳಿಗ್ಗೆ ಆರೋಪಿತರುಗಳು ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದು ಪೊಲೀಸ್‌ ಉಪನಿರೀಕ್ಷಕ ಅಕ್ಷಯ್‌ ರವರನ್ನು ಕಂಡು ಓಡಿ ಪರಾರಿಯಾಗಿದ್ದು ಸ್ಥಳದಲ್ಲಿ ಆರೋಪಿತರುಗಳು ನದಿ(ತೋಡು) ಯಿಂದ ಅಕ್ರಮ ಮರಳುಗಾರಿಕೆ ನಡೆಸಿ ಟಿಪ್ಪರ್‌ ವಾಹನ ನಂಬ್ರ KL05V0939 ನೇದರಲ್ಲಿ ಅರ್ಧದಷ್ಟು ಲೋಡ್ ಮಾಡಿ ಸುಮಾರು ಒಂದೂವರೆ ಯೂನಿಟ್ ಮರಳು ತುಂಬಿಸಿದ್ದು ಇದರ ಅಂದಾಜು ಮೌಲ್ಯ 7,000/-ರೂ ಆಗಬಹುದು.

Related posts

ನ.27-30 :ಎಕ್ಸೆಲ್ ಕಾಲೇಜಿನಲ್ಲಿ ಅಕ್ಷರೋತ್ಸವ ಮತ್ತು ಎಕ್ಸೆಲ್ ಪರ್ಬ ವಿಶೇಷ ಕಾರ್ಯಕ್ರಮ ನಟ ರಮೇಶ್ ಅರವಿಂದ್,ಯೋಗರಾಜ್ ಭಟ್ ಸೇರಿದಂತೆ ಸ್ವಾಮೀಜಿಯವರು, ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ ಪತ್ರಿಕಾಗೋಷ್ಠಿಯಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಂದ ಮಾಹಿತಿ

Suddi Udaya

ಶಿರ್ಲಾಲು ಬಳಂಜ ಕಾಡು ಕೋಣಗಳ ಸಂಚಾರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದಿಂದ ತರಬೇತಿ ಕಾರ್ಯಕ್ರಮ

Suddi Udaya

ಉದ್ಭವ ಶ್ರೀ ಆದಿಲಿಂಗೇಶ್ವರ ದೇವಸ್ಥಾನ ಮೂಡೈಪಲ್ಕೆ ದೈವ ನಿಂದನೆ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟವರ ಮೇಲೆ ಪ್ರಕರಣ ದಾಖಲಿಸಿ- ರುಕ್ಮಯ್ಯ ಎಂ.

Suddi Udaya

ಗೋಕರ್ಣದ ಅಶೋಕೆಯಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಕುಕ್ಕೇಡಿ ಉಳ್ತೂರು ಬಳಿಯ ಕಡ್ತ್ಯಾರ್ ಎಂಬಲ್ಲಿ ಸುಡುಮದ್ದು ತಯಾರಿಕ ಘಟಕದಲ್ಲಿ ಭೀಕರ ಸ್ಪೋಟ ದುರಂತದಲ್ಲಿ ಚಿದ್ರಗೊಂಡು ದೂರಕ್ಕೆ ಎಸೆಯಲ್ಪಟ್ಟ ದೇಹಗಳು – ಮೂವರು ಸಾವು : ಹಲವರಿಗೆ ಗಂಭೀರ ಗಾಯ

Suddi Udaya
error: Content is protected !!