37.9 C
ಪುತ್ತೂರು, ಬೆಳ್ತಂಗಡಿ
March 6, 2026
ಸಾಧಕರು

ನಡ ನಿವಾಸಿ ಅರುಣ್ ಜಿ. ಡಿ.ಸೋಜ ಅವರಿಗೆ ಜೈಪುರ ಮಾಳವೀಯ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಿಂದ ಪಿಹೆಚ್ ಡಿ ಪದವಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ನಿವಾಸಿ ಅರುಣ್ ಜಿ. ಡಿ.ಸೋಜ ಅವರು ಮಂಡಿಸಿದ ” ಕಾರ್ಪೋರೇಟ್ ಆಡಳಿತ ಮತ್ತು ಮಾಹಿತಿ ಅಸಮಾನತೆ, ಭಾರತೀಯ ಕಂಪನಿಗಳ ಅಧ್ಯಯನ” ಎಂಬ ಪ್ರಬಂಧಕ್ಕೆ ರಾಜಸ್ತಾನ ಜೈಪುರ ಮಾಳವೀಯ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಪಿಹೆಚ್ ಡಿ ಪದವಿ ನೀಡಿ ಗೌರವಿಸಿದೆ.
ಅರುಣ್ ಜಿ. ಡಿ.ಸೋಜ ಅವರು ಡಾ. ಶ್ರೀ ದೇವ್ ದೇವ್ ಜಿ., ಎಂ.ಎನ್. ಐ.ಟಿ ಜೈಪುರ್ ಇವರ ಮಾರ್ಗದರ್ಶನದಲ್ಲಿ ಡಾ. ಕೃಷ್ಣ ಪ್ರಸಾದ್ ಟಿ.ಎ.ಪಿ.ಎಂ.ಐ ಮಣಿಪಾಲ್ ಇವರ ಸಹ ಮಾಗ೯ದಶ೯ನದಲ್ಲಿ ಈ ಪ್ರಬಂಧವನ್ನು ಮಂಡಿಸಿದ್ದರು.
ಅರುಣ್ ಜಿ. ಡಿ.ಸೋಜ ಅವರು ಜಸ್ಟೀಸ್ ಕೆ.ಎಸ್.ಹೆಗ್ಡೆ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ನಿಟ್ಟೆಯಲ್ಲಿ ಉದ್ಯೋಗದಲ್ಲಿದ್ದು, ನಡ ಗ್ರಾಮದ ಗ್ರೆಗೋರಿ ಡಿ.ಸೋಜ ಮತ್ತು ದಿ. ಎಮಿಲ್ಡ ಡಿ.ಸೋಜ ಅವರ ಪುತ್ರ.

Related posts

ಅತ್ಯುನ್ನತ ಸೇವೆಗಾಗಿ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ಪಡೆದ ವಿಜಯ ಕುಮಾರ್ ಕೆಲ್ಲಗುತ್ತು ರವರಿಗೆ ಪೊಲೀಸ್ ಮಹಾ ನಿರ್ದೇಶಕರಾದ ಡಾ. ಅಲೋಕ್ ಮೋಹನ್ ರಿಂದ ಸ್ಮರಣಿಕೆ ನೀಡಿ ಗೌರವ

Suddi Udaya

ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಡೇವಿಡ್ ಜೈಮಿ ಕೊಕ್ಕಡ ರಿಗೆ ಸನ್ಮಾನ

Suddi Udaya

ಎಂಡೋಸಲ್ಫಾನ್ ವಿರುದ್ಧ ಹೋರಾಟಗಾರರಾದ ಕೊಕ್ಕಡದ ಶ್ರೀಧರ ಗೌಡ ಕೆಂಗುಡೇಲುರವರಿಗೆ “ವಿಕ ಹಿರೋಸ್” ಪ್ರಶಸ್ತಿ

Suddi Udaya

ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಬರೋಡಾರವರಿಗೆ “ಬಂಟೆರ್ನ ರತ್ನ ಪ್ರಶಸ್ತಿ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಸಿಎ ಪರೀಕ್ಷೆಯಲ್ಲಿ ಮುಂಡಾಜೆಯ ಅಶ್ವಥ್ ಎಸ್ ಉತ್ತೀರ್ಣ

Suddi Udaya
error: Content is protected !!