September 6, 2026
ಸಾಧಕರು

ನಡ ನಿವಾಸಿ ಅರುಣ್ ಜಿ. ಡಿ.ಸೋಜ ಅವರಿಗೆ ಜೈಪುರ ಮಾಳವೀಯ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಿಂದ ಪಿಹೆಚ್ ಡಿ ಪದವಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ನಿವಾಸಿ ಅರುಣ್ ಜಿ. ಡಿ.ಸೋಜ ಅವರು ಮಂಡಿಸಿದ ” ಕಾರ್ಪೋರೇಟ್ ಆಡಳಿತ ಮತ್ತು ಮಾಹಿತಿ ಅಸಮಾನತೆ, ಭಾರತೀಯ ಕಂಪನಿಗಳ ಅಧ್ಯಯನ” ಎಂಬ ಪ್ರಬಂಧಕ್ಕೆ ರಾಜಸ್ತಾನ ಜೈಪುರ ಮಾಳವೀಯ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಪಿಹೆಚ್ ಡಿ ಪದವಿ ನೀಡಿ ಗೌರವಿಸಿದೆ.
ಅರುಣ್ ಜಿ. ಡಿ.ಸೋಜ ಅವರು ಡಾ. ಶ್ರೀ ದೇವ್ ದೇವ್ ಜಿ., ಎಂ.ಎನ್. ಐ.ಟಿ ಜೈಪುರ್ ಇವರ ಮಾರ್ಗದರ್ಶನದಲ್ಲಿ ಡಾ. ಕೃಷ್ಣ ಪ್ರಸಾದ್ ಟಿ.ಎ.ಪಿ.ಎಂ.ಐ ಮಣಿಪಾಲ್ ಇವರ ಸಹ ಮಾಗ೯ದಶ೯ನದಲ್ಲಿ ಈ ಪ್ರಬಂಧವನ್ನು ಮಂಡಿಸಿದ್ದರು.
ಅರುಣ್ ಜಿ. ಡಿ.ಸೋಜ ಅವರು ಜಸ್ಟೀಸ್ ಕೆ.ಎಸ್.ಹೆಗ್ಡೆ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ನಿಟ್ಟೆಯಲ್ಲಿ ಉದ್ಯೋಗದಲ್ಲಿದ್ದು, ನಡ ಗ್ರಾಮದ ಗ್ರೆಗೋರಿ ಡಿ.ಸೋಜ ಮತ್ತು ದಿ. ಎಮಿಲ್ಡ ಡಿ.ಸೋಜ ಅವರ ಪುತ್ರ.

Related posts

ಉದ್ಯೋಗ ಖಾತರಿ ಯೋಜನೆಯಲ್ಲಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದ ಬಂದಾರು ಗ್ರಾ.ಪಂ.ಕ್ಕೆ ಗೌರವ

Suddi Udaya

ಗುರುವಾಯನಕೆರೆ ಸಹಕಾರಿ ಸಂಘದ  ವಾರ್ಷಿಕ ಮಹಾಸಭೆ

Suddi Udaya

ರಕ್ರೇಶ್ವರಿ ಪದವು ಅಂಗನವಾಡಿ
ಕಾರ್ಯಕರ್ತೆ ನಾಗವೇಣಿ ಅವರಿಗೆ
ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಜಿಲ್ಲಾ ಪ್ರಶಸ್ತಿಗೆ ಆಯ್ಕೆ

Suddi Udaya

ಸುಳ್ಯ ಕೆರ್ಪಳ ಪಯಸ್ಸಿನಿ ಯುವಕ ಮಂಡಲ ವತಿಯಿಂದ ಲಕ್ಷ್ಮಿನಾರಾಯಣರವರಿಗೆ ಪಯಸ್ಸಿನಿ ಗೌರವ

Suddi Udaya

ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ನಿಧಿ ವಿತರಣೆ ಕಾರ್ಯಕ್ರಮ

Suddi Udaya

ಬಳಂಜ ಶಿಕ್ಷಕರ ಸಹಕಾರಿ ಬ್ಯಾಂಕ್‌ನ ನಿವೃತ್ತ ಅಧಿಕಾರಿ ರವೀಂದ್ರ ಶೆಟ್ಟಿ ರವರಿಗೆ “ಚುಟುಕು ಚಿನ್ಮಯಿ” ಗೌರವ ಪ್ರಶಸ್ತಿ

Suddi Udaya
error: Content is protected !!