July 23, 2026
ಸಾಧಕರು

ನಡ ನಿವಾಸಿ ಅರುಣ್ ಜಿ. ಡಿ.ಸೋಜ ಅವರಿಗೆ ಜೈಪುರ ಮಾಳವೀಯ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಿಂದ ಪಿಹೆಚ್ ಡಿ ಪದವಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ನಿವಾಸಿ ಅರುಣ್ ಜಿ. ಡಿ.ಸೋಜ ಅವರು ಮಂಡಿಸಿದ ” ಕಾರ್ಪೋರೇಟ್ ಆಡಳಿತ ಮತ್ತು ಮಾಹಿತಿ ಅಸಮಾನತೆ, ಭಾರತೀಯ ಕಂಪನಿಗಳ ಅಧ್ಯಯನ” ಎಂಬ ಪ್ರಬಂಧಕ್ಕೆ ರಾಜಸ್ತಾನ ಜೈಪುರ ಮಾಳವೀಯ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಪಿಹೆಚ್ ಡಿ ಪದವಿ ನೀಡಿ ಗೌರವಿಸಿದೆ.
ಅರುಣ್ ಜಿ. ಡಿ.ಸೋಜ ಅವರು ಡಾ. ಶ್ರೀ ದೇವ್ ದೇವ್ ಜಿ., ಎಂ.ಎನ್. ಐ.ಟಿ ಜೈಪುರ್ ಇವರ ಮಾರ್ಗದರ್ಶನದಲ್ಲಿ ಡಾ. ಕೃಷ್ಣ ಪ್ರಸಾದ್ ಟಿ.ಎ.ಪಿ.ಎಂ.ಐ ಮಣಿಪಾಲ್ ಇವರ ಸಹ ಮಾಗ೯ದಶ೯ನದಲ್ಲಿ ಈ ಪ್ರಬಂಧವನ್ನು ಮಂಡಿಸಿದ್ದರು.
ಅರುಣ್ ಜಿ. ಡಿ.ಸೋಜ ಅವರು ಜಸ್ಟೀಸ್ ಕೆ.ಎಸ್.ಹೆಗ್ಡೆ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ನಿಟ್ಟೆಯಲ್ಲಿ ಉದ್ಯೋಗದಲ್ಲಿದ್ದು, ನಡ ಗ್ರಾಮದ ಗ್ರೆಗೋರಿ ಡಿ.ಸೋಜ ಮತ್ತು ದಿ. ಎಮಿಲ್ಡ ಡಿ.ಸೋಜ ಅವರ ಪುತ್ರ.

Related posts

ಅತ್ಯುನ್ನತ ಸೇವೆಗಾಗಿ ಹೆಡ್ ಕಾನ್ ಸ್ಟೇಬಲ್ ಬಿ. ವಿಜಯ್ ಕುಮಾ‌ರ್ ರಿಗೆ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ

Suddi Udaya

ಭುಜಬಲಿ ಧರ್ಮಸ್ಥಳ ರವರಿಗೆ “ಶ್ರೀ ಯಕ್ಷಾಂಜನೆಯ ಪ್ರಶಸ್ತಿ” ಪ್ರದಾನ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್‌ನ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಅಂಬೇಡ್ಕರ್ ಸೇವರತ್ನ ಅಂತರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಸಭೆ

Suddi Udaya

ಉಜಿರೆ: ಎಂ.ಜಿ.ಐ.ಆರ್.ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳು ಕುರಿತು ರಾಷ್ಟ್ರೀಯ ಮಟ್ಟದ ಜಾಗೃತಿ ಕಾರ್ಯಾಗಾರ

Suddi Udaya

ಧರ್ಮಸ್ಥಳ ಹರ್ಷೇಂದ್ರ ಕುಮಾರ್ ಪ್ರತಿಷ್ಠಿತ ಅಗರಿ ಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!