22.9 C
ಪುತ್ತೂರು, ಬೆಳ್ತಂಗಡಿ
March 7, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ: ನಿವೃತ್ತ ಕಾಫಿ ಬೋರ್ಡ್ ಅಧಿಕಾರಿ ಸೀತಾರಾಮ ಪುತ್ರಾಯ ನಿಧನ

ಉಜಿರೆ: ಉಜಿರೆ ಶಾಂತಿನಗರ ನಿವಾಸಿ,ನಿವೃತ್ತ ಕಾಫಿ ಬೋರ್ಡ್ ಅಧಿಕಾರಿ  ಸೀತಾರಾಮ  ಪುತ್ರಾಯ  ( 77 ) ಅವರು ಅಲ್ಪ ಕಾಲದ ಅನಾರೋಗ್ಯದಿಂದ ಅ 9 ರಂದು   ರಾತ್ರಿ  ಸ್ವಗೃಹದಲ್ಲಿ  ನಿಧನರಾದರು .

 ಸರಳ,ಸಾತ್ವಿಕ ಸ್ವಭಾವದ ಅವರು  ಕೊಡುಗೈ ದಾನಿಯಾಗಿ  ತುಳು ಶಿವಳ್ಳಿ ಸಂಘಟನೆಯಲ್ಲಿ  ಸಕ್ರಿಯರಾಗಿ  ಕಾರ್ಯನಿರ್ವಹಿಸಿದ್ದರು.   ಕಾಫಿ ಬೋರ್ಡ್ ನಲ್ಲಿ  ಸೂಪರ್ವೈಸರ್, ಫೀಲ್ಡ್ ಆಫೀಸರ್, ಅಧಿಕಾರಿಯಾಗಿ  ಚಿಕ್ಕಮಗಳೂರು, ಬೇಲೂರು, ಹಾಸನ, ಸಕಲೇಶಪುರ ಗಳಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದರು.     

ಅವರು ಪತ್ನಿ ಲತಾ ಸೀತಾರಾಮ  ಪುತ್ರಾಯ ,, ಪುತ್ರ ಹರ್ಷ ಎಸ್ ಪಿ, ,, ಪುತ್ರಿ ದಿವ್ಯ ಸುಧೀರ್   ಹಾಗು ಕುಟುಂಬ ವರ್ಗವನ್ನು ಅಗಲಿದ್ದಾರೆ.   

Related posts

ಬೆಳ್ತಂಗಡಿ: ಅರ್ಹ ಮಹಿಳಾ ರೈತ ಫಲಾನುಭವಿಗಳಿಗೆ ನಾಟಿಕೋಳಿ ಮರಿಗಳ ವಿತರಣೆ

Suddi Udaya

ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ರಿಗೆ ದಿ| ಬೋಳೂರು ಹರಿಶ್ಚಂದ್ರ ಆಚಾರ್ಯ ಪುರಸ್ಕಾರ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ಸಮಿತಿಯಿಂದ ವಿಧಾನ ಪರಿಷತ್ ಸದಸ್ಯ ಹರಿಪ್ರಸಾದ್ ರವರ ಭೇಟಿ : ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚರ್ಚೆ

Suddi Udaya

ಮಾಲಾಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ಶಿಶಿಲ : ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

Suddi Udaya

ನಾಳ ಸ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್‌ ಮೇಳ

Suddi Udaya
error: Content is protected !!